ಆರ್ ಬಿಐ ಗರ್ವನರ್ ರಘುರಾಂ ರಾಜನ್ 
ವಾಣಿಜ್ಯ

ರುಪಾಯಿ ಮೌಲ್ಯ ಕಡಿಮೆ ಮಾಡುವುದಕ್ಕೆ ಬಿಡಲ್ಲ

ರುಪಾಯಿ ಅಪಮೌಲ್ಯಗೊಲಿಸುವುದರ ಪರವಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಆರ್ ಬಿಐ ಗರ್ವನರ್ ರಘುರಾಂ ರಾಜನ್...

ಮುಂಬೈ: ರುಪಾಯಿ ಅಪಮೌಲ್ಯಗೊಲಿಸುವುದರ ಪರವಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಆರ್ ಬಿಐ ಗರ್ವನರ್ ರಘುರಾಂ ರಾಜನ್, ಜಗತ್ತಿನಾದ್ಯಂತ ಕುಸಿಯುತ್ತಿರುವ ಕರೆನ್ಸಿ ಮೌಲ್ಯಗಳನ್ನು ನಿಯಂತ್ರಣಕ್ಕೆ ಹಣಕಾಸು ನೀತಿಗಳಲ್ಲಿ ಬದಲಾವಣೆ ತರುವುದನ್ನು ಬೆಂಬಲಿಸಿದ್ದಾರೆ.

ಆಂಗ್ಲ ಪತ್ರಿಯೊಂದಕ್ಕೆ ಬುಧವಾರ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ರುಪಾಯಿ ಅಪಮೌಲ್ಯಗೊಳಿಸುವುದಕ್ಕೆ ಬದಲಾಗಿ ಆರ್ಥಿಕತೆಯನ್ನು ಹೆಚ್ಚು ಸ್ಪರ್ಧಾತ್ಮಕಗೊಳಿಸಬೇಕು. 2013ಕ್ಕೆ ಹೋಲಿಸಿದರೆ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದು ಜಾಗತಿಕ ಆರ್ಥಿಕತೆಯಲ್ಲಾಗುವ ಏಳುಬೀಳುಗಳನ್ನು ನಿಭಾಯಿಸುವ ಶಕ್ತಿ ಹೊಂದಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ ದೀರ್ಘ ಕಾಲ ಬೇಕು: ಜಾಗತಿಕ ಆರ್ಥಿಕತೆಯನ್ನು ಮುನ್ನಡೆಸುವಲ್ಲಿ ಚೀನಾವನ್ನು ಹಿಂದಿಕ್ಕಲು ಭಾರತಕ್ಕೆ ದೀರ್ಘಕಾಲ ಬೇಕಾಗಲಿದೆ ಎಂದು ರಘುರಾಂ ರಾಜನ್ ಹೇಳಿದ್ದಾರೆ. ಜಗತ್ತಿನ ಯಾವುದೇ ಭಾಕದಲ್ಲಿ ಏರುಪೇರಾದರೂ ಇತರ ಎಲ್ಲ ದೇಶಗಳ ಮೇಲೂ ಪರಿಣಾಮ ಬೀರಲಿದೆ ಎಂದು ರಾಜನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT