ಮೋಹನ್ ದಾಸ್ ಪೈ (ಸಂಗ್ರಹ ಚಿತ್ರ) 
ವಾಣಿಜ್ಯ

ಬಿಕ್ಕಟ್ಟಿನತ್ತ ಆನ್‍ಲೈನ್ ಕ್ಷೇತ್ರ

ಹೆಚ್ಚಿನ ಪ್ರ ಮಾಣದಲ್ಲಿ ರಿಯಾಯಿತಿಗಳನ್ನು ನೀಡುತ್ತಿರುವುದರಿಂದ ಇನ್ನೆರಡು ವರ್ಷಗಳಲ್ಲಿ ಅಥವಾ ಅದಕ್ಕಿಂತಲೂ ಮೊದಲೇ ದೇಶದ ಇಕಾಮರ್ಸ್ ಕ್ಷೇತ್ರ ಬಿಕ್ಕಟ್ಟಿಗೆ ಸಿಲುಕಲಿದೆ ಎಂದು...

ಹೈದರಾಬಾದ್: ಹೆಚ್ಚಿನ  ಪ್ರ ಮಾಣದಲ್ಲಿ ರಿಯಾಯಿತಿಗಳನ್ನು ನೀಡುತ್ತಿರುವುದರಿಂದ ಇನ್ನೆರಡು ವರ್ಷಗಳಲ್ಲಿ ಅಥವಾ ಅದಕ್ಕಿಂತಲೂ ಮೊದಲೇ ದೇಶದ ಇಕಾಮರ್ಸ್ ಕ್ಷೇತ್ರ ಬಿಕ್ಕಟ್ಟಿಗೆ ಸಿಲುಕಲಿದೆ ಎಂದು ಮಣಿಪಾಲ್ ಗ್ಲೋಬಲ್ ಎಜುಕೇಷನ್ ಚೇರ್ಮನ್ ಟಿ.ವಿ.ಮೋಹನ್‍ದಾಸ್ ಪೈ ಮುನ್ಸೂಚನೆ ನೀಡಿದ್ದಾರೆ.

ಇಕಾಮರ್ಸ್ ಕಂಪನಿಗಳು ಅಳವಡಿಸಿಕೊಂಡಿರುವ ವಹಿವಾಟು ಮಾದರಿಯಲ್ಲಿ ಲೋಪವಿದೆ ಎಂದಿರುವ ಅವರು, ಗ್ರಾಹಕರ ವಿಶ್ವಾಸಾರ್ಹತೆ ಇಲ್ಲದೆ ಬೆಳವಣಿಗೆ ಕಾಣುತ್ತಿದೆ ಎಂದಿದ್ದಾರೆ. ಫ್ಲಿಪ್‍ಕಾರ್ಟ್, ಸ್ನಾಪ್ ಡೀಲ್‍ನಂತಹ ಕಂಪನಿಗಳು ವೇಗವಾಗಿ ಅಭಿವೃದ್ಧಿಗೆ ಹೆಚ್ಚಿನ ರಿಯಾಯಿತಿಗಳನ್ನು ನೀಡುತ್ತಿವೆ. ಇದು ತಪ್ಪು ಎಂದು ಪೈ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT