ಬ್ಯಾಂಕ್ ಮುಷ್ಕರ (ಸಾಂದರ್ಭಿಕ ಚಿತ್ರ) 
ವಾಣಿಜ್ಯ

7 ಕ್ಕೆ ಬ್ಯಾಂಕ್ ಬಂದ್?

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬ್ಯಾಂಕ್ ನೌಕರರ ಒಕ್ಕೂಟವು ಜ. 7 ರಂದು ದೇಶಾದ್ಯಂತ ಒಂದು ದಿನದ ಮುಷ್ಕರಕ್ಕೆ ಕರೆ ...

ಮುಂಬೈ:  ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬ್ಯಾಂಕ್ ನೌಕರರ ಒಕ್ಕೂಟವು ಜ. 7 ರಂದು ದೇಶಾದ್ಯಂತ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕ್ಗಳ ಒಟ್ಟಾರೆ ಆದಾಯವನ್ನು ಗಮನದಲ್ಲಿಟ್ಟುಕೊಂಡು ನೌಕರರ ವೇತನ ಹೆಚ್ಚಿಸಬೇಕೆಂದು ನೌಕರರ ಒಕ್ಕೂಟವು ಬೇಡಿಕೆ ಸಲ್ಲಿಸುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಅದು ಶೇ. 23 ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿದೆ. ಆದರೆ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಕೇವಲ ಶೇ. 11 ರಷ್ಟು ವೇತನ ಹೆಚ್ಚಳಕ್ಕಷ್ಟೇ ಸಮ್ಮತಿ ವ್ಯಕ್ತ ಪಡಿಸಿದೆ. ಇದಕ್ಕೆ ನೌಕರರ ಒಕ್ಕೂಟ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಒಂದು ವೇಳೆ ಜ.7ರ ಮುಷ್ಕರ ಬಳಿಕವೂ ವೇತನ ಹೆಚ್ಚಳಕ್ಕೆ ಒಪ್ಪಿಗೆ ಸಿಗದಿದ್ದರೆ ಜ.21 ರಿಂದ 24ರವರೆಗೆ ಬಂದ್ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Russia-Ukraine War: ರಷ್ಯಾ ದಾಳಿಯಿಂದ ಶಿಶು ಸೇರಿದಂತೆ ನಾಲ್ವರು ಸಾವು,18 ಮಂದಿಗೆ ಗಾಯ, ಪ್ರತೀಕಾರವಾಗಿ ಉಕ್ರೇನ್ ಮಾಡಿದ್ದೇನು?

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X', ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ

ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?

ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಯಾವುದೇ ಸಾಕ್ಷಿಯಿಲ್ಲ, ನಿಸಾರ್ ಅಹ್ಮದ್ ಉದ್ಘಾಟಿಸಿದಾಗೇಕೆ ಮೌನವಾಗಿದ್ದಿರಿ?

Gadag: ಶೌಚಾಲಯ ಇಲ್ಲದ ಶಾಲೆ; ಬಹಿರ್ದೆಸೆಗೆ ಜೀವ ಕೈಯಲ್ಲಿ ಹಿಡಿದು ಹೆದ್ದಾರಿ ದಾಟುವ ಸರ್ಕಾರಿ ಶಾಲಾ ವಿದ್ಯಾರ್ಥಿಗಳು!

SCROLL FOR NEXT