ಹಣದುಬ್ಬರ 
ವಾಣಿಜ್ಯ

ಚಿಲ್ಲರೆ ಹಣದುಬ್ಬರ ಶೇ.5.01ಕ್ಕೇರಿಕೆ

ಹಣ್ಣು, ತರಕಾರಿಗಳ ದರ ಕಡಿಮೆಯಾದರೂ, ದ್ವಿದಳ ಧಾನ್ಯಗಳ ಬೆಲೆ ಹೆಚ್ಚಿದ ಪರಿಣಾಮ ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ದರ ಏರಿಕೆಯಾಗಿದೆ. ಏಪ್ರಿಲ್ ನಲ್ಲಿ...

ನವದೆಹಲಿ: ಹಣ್ಣು, ತರಕಾರಿಗಳ ದರ ಕಡಿಮೆಯಾದರೂ, ದ್ವಿದಳ ಧಾನ್ಯಗಳ ಬೆಲೆ ಹೆಚ್ಚಿದ ಪರಿಣಾಮ ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ದರ ಏರಿಕೆಯಾಗಿದೆ. ಏಪ್ರಿಲ್ ನಲ್ಲಿ ಶೇ.4.87ರಷ್ಟಿದ್ದ ಗ್ರಾಹಕ ದರ ಸೂಚ್ಯಂಕ ಆಧರಿತ ಹಣದುಬ್ಬರ ಮೇ ತಿಂಗಳಲ್ಲಿ ಶೇ.5.01 ಆಗಿತ್ತು ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ತಿಳಿಸಿದೆ. 2014ರ ಮೇ ತಿಂಗಳಲ್ಲಿ ಹಣದುಬ್ಬರ ಶೇ.8.33 ಆಗಿತ್ತು. ಇದೇ ವೇಳೆ, ಏಪ್ರಿಲ್‍ನಲ್ಲಿ ಕೈಗಾರಿಕಾ ಉತ್ಪಾದನೆ ಶೇ.4.1ರಷ್ಟಾಗಿದ್ದು, ಇದು 2 ತಿಂಗಳಲ್ಲೇ ಆದ ಅತ್ಯಧಿಕ ಏರಿಕೆ ಎಂದು ಸರ್ಕಾರ ತಿಳಿಸಿದೆ. ಉತ್ಪಾದನಾ ವಲಯದ ಪ್ರಗತಿ ಹೆಚ್ಚಾಗಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT