ಸಂಗ್ರಹ ಚಿತ್ರ 
ವಾಣಿಜ್ಯ

ಆಹಾರ ಧಾನ್ಯಗಳ ಬೆಲೆ ಕುಸಿತ

ತೊಗರಿ ಸೇರಿದಂತೆ ಬೇಳೆ ಕಾಳುಗಳ ಸಂಗ್ರಹದ ಮೇಲೆ ಕೇಂದ್ರ ಸರ್ಕಾರ ಮಿತಿ ಹೇರಿದ್ದು , ಒಂದೇ ದಿನದಲ್ಲಿ ಪ್ರತಿ ಕ್ವಿಂಟಲ್ ದರದಲ್ಲಿ...

ನವದೆಹಲಿ: ತೊಗರಿ ಸೇರಿದಂತೆ ಬೇಳೆ ಕಾಳುಗಳ ಸಂಗ್ರಹದ ಮೇಲೆ ಕೇಂದ್ರ ಸರ್ಕಾರ ಮಿತಿ ಹೇರಿದ್ದು , ಒಂದೇ ದಿನದಲ್ಲಿ ಪ್ರತಿ ಕ್ವಿಂಟಲ್ ದರದಲ್ಲಿ ರು.500ರಷ್ಟು ಕಡಿಮೆಯಾಗಿದೆ. 
ದೆಹಲಿ ಮಾರುಕಟ್ಟೆಯಲ್ಲಿ ಈ ಬೆಳವಣಿಗೆ ಕಂಡುಬಂದಿದೆ. ದೆಹಲಿಯಲ್ಲಿ ಉದ್ದಿನಬೇಳೆ ಕಳೆದ ತಿಂಗಳು ರು.9,900 ರಿಂದ ರು. 11 ಸಾವಿರ ಇದ್ದದ್ದು ಸೋಮವಾರ ರು.9,500 ರಿಂದ ರು.10,500ಕ್ಕೆ ಇಳಿಕೆಯಾಗಿದೆ. 
ಹೆಸರುಬೇಳೆ ದರ ಪ್ರತಿ ಕ್ವಿಂಟಲ್‍ಗೆ ರು.100 ರಷ್ಟು ಕಡಿಮೆಯಾಗಿದೆ. ಆದರೆ ಚಿಲ್ಲರೆ ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಪ್ರತಿ ಕೆಜಿಗೆ ರು.200ಕ್ಕೆ ಏರಿಕೆಯಾಗಿದೆ. ಕಳದ ವಾರದ ವರೆಗೆ ಅದರ ಬೆಲೆ ರು.185 ಆಗಿತ್ತು. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಮಾಹಿತಿ ಪ್ರಕರಾ ಉದ್ದಿನ ಬೇಳೆಗೆ ಸೋಮವಾರ ಪ್ರತಿ ಕೆಜಿಗೆ ರು.170 ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT