ತೊಗರಿಬೇಳೆ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ 
ವಾಣಿಜ್ಯ

ತೊಗರಿ ಬೇಳೆ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

ಮಹಾರಾಷ್ಟ್ರ ಸರ್ಕಾರ ಕಳೆದ ವಾರ ವಿಧಿಸಿದ್ದ ದಾಸ್ತಾನು ಮಿತಿ ನೀತಿಯನ್ನು ಮುಂದುವರೆಸಿದರೆ ಆಮದುಮಾಡಿಕೊಳ್ಳುವುದಕ್ಕೆ ಅಡಚಣೆ ಉಂಟಾಗಲಿದೆ.

ಮುಂಬೈ: ಅಕ್ಟೋಬರ್ ನಿಂದ ಜನವರಿ ವರೆಗಿನ ಬಳಕೆಗೆ ಭಾರತ 2 .5 ಮಿಲಿಯನ್ ಟನ್ ತೊಗರಿಬೇಳೆ ಆಮದು ಮಾಡಿಕೊಳ್ಳಲು ಭಾರತ ಸರ್ಕಾರ ನಿರ್ಧರಿಸಿದೆ. ಆದರೆ ಮಹಾರಾಷ್ಟ್ರ ಸರ್ಕಾರ ಕಳೆದ ವಾರ ವಿಧಿಸಿದ್ದ  ದಾಸ್ತಾನು ಮಿತಿ ನೀತಿಯನ್ನು ಮುಂದುವರೆಸಿದರೆ ಆಮದುಮಾಡಿಕೊಳ್ಳುವುದಕ್ಕೆ ಅಡಚಣೆ ಉಂಟಾಗಲಿದೆ.
ಕೆನಡಾ, ಮಯಾನ್ಮಾರ್, ಆಸ್ಟ್ರೇಲಿಯಾ ಮುಂತಾದ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಿದರೆ ತೊಗರಿ ಬೇಳೆ ಕೊರತೆ ಹೆಚ್ಚಾಗಲಿದ್ದು  ಬೆಲೆ ಏರಿಕೆ ಮುಂದುವರೆಯಲಿದೆ ಎಂದು ವ್ಯಾಪಾರ ಅಂಗ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.
ಮಾಹಾರಾಷ್ಟ್ರದಲ್ಲಿರುವ ಮುಂಬೈ ಬಂದರು ಅರ್ಧ ಭಾಗದಷ್ಟು ಆಮದನ್ನು ನಿರ್ವಹಿಸುತ್ತದೆ. ಅಕ್ರಮ ದಾಸ್ತಾನನ್ನು ತಡೆಗಟ್ಟಲು ಮಹಾರಾಷ್ಟ್ರ ಸರ್ಕಾರ ಕಳೆದ ವಾರದಿಂದ ಆಮದು ಮಿತಿಯನ್ನು 350 ಟನ್ ಗಳಿಗೆ ನಿಗದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT