ತೊಗರಿಬೇಳೆ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ 
ವಾಣಿಜ್ಯ

ತೊಗರಿ ಬೇಳೆ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

ಮಹಾರಾಷ್ಟ್ರ ಸರ್ಕಾರ ಕಳೆದ ವಾರ ವಿಧಿಸಿದ್ದ ದಾಸ್ತಾನು ಮಿತಿ ನೀತಿಯನ್ನು ಮುಂದುವರೆಸಿದರೆ ಆಮದುಮಾಡಿಕೊಳ್ಳುವುದಕ್ಕೆ ಅಡಚಣೆ ಉಂಟಾಗಲಿದೆ.

ಮುಂಬೈ: ಅಕ್ಟೋಬರ್ ನಿಂದ ಜನವರಿ ವರೆಗಿನ ಬಳಕೆಗೆ ಭಾರತ 2 .5 ಮಿಲಿಯನ್ ಟನ್ ತೊಗರಿಬೇಳೆ ಆಮದು ಮಾಡಿಕೊಳ್ಳಲು ಭಾರತ ಸರ್ಕಾರ ನಿರ್ಧರಿಸಿದೆ. ಆದರೆ ಮಹಾರಾಷ್ಟ್ರ ಸರ್ಕಾರ ಕಳೆದ ವಾರ ವಿಧಿಸಿದ್ದ  ದಾಸ್ತಾನು ಮಿತಿ ನೀತಿಯನ್ನು ಮುಂದುವರೆಸಿದರೆ ಆಮದುಮಾಡಿಕೊಳ್ಳುವುದಕ್ಕೆ ಅಡಚಣೆ ಉಂಟಾಗಲಿದೆ.
ಕೆನಡಾ, ಮಯಾನ್ಮಾರ್, ಆಸ್ಟ್ರೇಲಿಯಾ ಮುಂತಾದ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಿದರೆ ತೊಗರಿ ಬೇಳೆ ಕೊರತೆ ಹೆಚ್ಚಾಗಲಿದ್ದು  ಬೆಲೆ ಏರಿಕೆ ಮುಂದುವರೆಯಲಿದೆ ಎಂದು ವ್ಯಾಪಾರ ಅಂಗ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.
ಮಾಹಾರಾಷ್ಟ್ರದಲ್ಲಿರುವ ಮುಂಬೈ ಬಂದರು ಅರ್ಧ ಭಾಗದಷ್ಟು ಆಮದನ್ನು ನಿರ್ವಹಿಸುತ್ತದೆ. ಅಕ್ರಮ ದಾಸ್ತಾನನ್ನು ತಡೆಗಟ್ಟಲು ಮಹಾರಾಷ್ಟ್ರ ಸರ್ಕಾರ ಕಳೆದ ವಾರದಿಂದ ಆಮದು ಮಿತಿಯನ್ನು 350 ಟನ್ ಗಳಿಗೆ ನಿಗದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT