ಪಿಎಫ್ ಮುಖ್ಯ ಕಚೇರಿ 
ವಾಣಿಜ್ಯ

ಪಿಂಚಣಿ ಹಣ ಹಿಂಪಡೆಯಲು ನಿಯಮ ಬಿಗಿಗೊಳಿಸಿದ ಭವಿಷ್ಯ ನಿಧಿ ಸಂಸ್ಥೆ

ಭವಿಷ್ಯ ನಿಧಿಯನ್ನು ಹಿಂಪಡೆಯಲು ಮತ್ತು ಅಂತಹ ಹಣವನ್ನು ವರಿಷ್ಠ ಪಿಂಚಣಿ ಭೀಮಾ ಯೋಜನೆಯಡಿ ಹೂಡಿಕೆ...

ನವದೆಹಲಿ: ಪಿಂಚಣಿ ಹಣ ಹಿಂಪಡೆಯಲು ಮತ್ತು ಅಂತಹ ಹಣವನ್ನು ವರಿಷ್ಠ ಪಿಂಚಣಿ ಭೀಮಾ ಯೋಜನೆಯಡಿ ಹೂಡಿಕೆ ಮಾಡಲು ಉದ್ಯೋಗ ಭವಿಷ್ಯ ನಿಧಿ ಸಂಸ್ಥೆ (ಪಿಎಎಫ್ ಒ) ನಿಯಮಗಳನ್ನು ಬಿಗಿಗೊಳಿಸಿದೆ.

ಇನ್ನು ಮುಂದೆ ಗ್ರಾಹಕರು 54 ವರ್ಷ ಪೂರೈಸಿದ ಕೂಡಲೇ ತಮ್ಮ ಪಿಂಚಣಿ ಹಣ ಹಿಂಪಡೆಯಲು ಸಾಧ್ಯವಾಗುವುದಿಲ್ಲ. ಅವರು 57 ವರ್ಷಗಳವರೆಗೆ ಕಾಯಲೇಬೇಕು. ಈ ಸಂಬಂಧ ಕೇಂದ್ರ ಉದ್ಯೋಗ ಮತ್ತು ಕಾರ್ಮಿಕ ಸಚಿವಾಲಯ ಅಧಿಸೂಚನೆ ಹೊರಡಿಸಿದೆ ಎಂದು ಹಿರಿಯ ಅಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಈ ಹಿಂದೆ ಇದ್ದ ನಿಯಮದ ಪ್ರಕಾರ, ಭವಿಷ್ಯ ನಿಧಿ ಗ್ರಾಹಕರು ಪಿಎಫ್ ಹಣದ ಶೇಕಡಾ 90 ಭಾಗವನ್ನು ತಮಗೆ 54 ವರ್ಷವಾದಾಗ ಪಡೆಯಬಹುದಾಗಿತ್ತು. ಆದರೆ ಇನ್ನು ಮುಂದೆ ಅದು ಸಾಧ್ಯವಾಗುವುದಿಲ್ಲ. ಮತ್ತೆ ಮೂರು ವರ್ಷಗಳವರೆಗೆ ಕಾಯಬೇಕಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT