ಪಿಎಫ್ ಮುಖ್ಯ ಕಚೇರಿ 
ವಾಣಿಜ್ಯ

ಪಿಂಚಣಿ ಹಣ ಹಿಂಪಡೆಯಲು ನಿಯಮ ಬಿಗಿಗೊಳಿಸಿದ ಭವಿಷ್ಯ ನಿಧಿ ಸಂಸ್ಥೆ

ಭವಿಷ್ಯ ನಿಧಿಯನ್ನು ಹಿಂಪಡೆಯಲು ಮತ್ತು ಅಂತಹ ಹಣವನ್ನು ವರಿಷ್ಠ ಪಿಂಚಣಿ ಭೀಮಾ ಯೋಜನೆಯಡಿ ಹೂಡಿಕೆ...

ನವದೆಹಲಿ: ಪಿಂಚಣಿ ಹಣ ಹಿಂಪಡೆಯಲು ಮತ್ತು ಅಂತಹ ಹಣವನ್ನು ವರಿಷ್ಠ ಪಿಂಚಣಿ ಭೀಮಾ ಯೋಜನೆಯಡಿ ಹೂಡಿಕೆ ಮಾಡಲು ಉದ್ಯೋಗ ಭವಿಷ್ಯ ನಿಧಿ ಸಂಸ್ಥೆ (ಪಿಎಎಫ್ ಒ) ನಿಯಮಗಳನ್ನು ಬಿಗಿಗೊಳಿಸಿದೆ.

ಇನ್ನು ಮುಂದೆ ಗ್ರಾಹಕರು 54 ವರ್ಷ ಪೂರೈಸಿದ ಕೂಡಲೇ ತಮ್ಮ ಪಿಂಚಣಿ ಹಣ ಹಿಂಪಡೆಯಲು ಸಾಧ್ಯವಾಗುವುದಿಲ್ಲ. ಅವರು 57 ವರ್ಷಗಳವರೆಗೆ ಕಾಯಲೇಬೇಕು. ಈ ಸಂಬಂಧ ಕೇಂದ್ರ ಉದ್ಯೋಗ ಮತ್ತು ಕಾರ್ಮಿಕ ಸಚಿವಾಲಯ ಅಧಿಸೂಚನೆ ಹೊರಡಿಸಿದೆ ಎಂದು ಹಿರಿಯ ಅಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಈ ಹಿಂದೆ ಇದ್ದ ನಿಯಮದ ಪ್ರಕಾರ, ಭವಿಷ್ಯ ನಿಧಿ ಗ್ರಾಹಕರು ಪಿಎಫ್ ಹಣದ ಶೇಕಡಾ 90 ಭಾಗವನ್ನು ತಮಗೆ 54 ವರ್ಷವಾದಾಗ ಪಡೆಯಬಹುದಾಗಿತ್ತು. ಆದರೆ ಇನ್ನು ಮುಂದೆ ಅದು ಸಾಧ್ಯವಾಗುವುದಿಲ್ಲ. ಮತ್ತೆ ಮೂರು ವರ್ಷಗಳವರೆಗೆ ಕಾಯಬೇಕಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT