ಹಣದುಬ್ಬರ (-) ೦.91 ರಷ್ಟು ಇಳಿಕೆ 
ವಾಣಿಜ್ಯ

ಋಣಾತ್ಮಕ ವಲಯದಲ್ಲೇ ಮುಂದುವರೆದ ಹಣದುಬ್ಬರ (-) ೦.91 ಕ್ಕೆ ಇಳಿಕೆ

ಋಣಾತ್ಮಕ ವಲಯದಲ್ಲೇ ಮುಂದುವರೆದಿರುವ ಸಗಟು ದರ ಆಧಾರಿತ ಹಣದುಬ್ಬರ ಫೆಬ್ರವರಿಯಲ್ಲಿ ಶೇ.(-) ೦.91 ರಷ್ಟು ಇಳಿಕೆಯಾಗಿದೆ.

ನವದೆಹಲಿ: ಋಣಾತ್ಮಕ ವಲಯದಲ್ಲೇ ಮುಂದುವರೆದಿರುವ ಸಗಟು ದರ ಆಧಾರಿತ ಹಣದುಬ್ಬರ ಫೆಬ್ರವರಿಯಲ್ಲಿ ಶೇ.(-) ೦.91 ಕ್ಕೆ ಇಳಿಕೆಯಾಗಿದೆ.

ಆಹಾರ ಪದಾರ್ಥಗಳು ಪ್ರಮುಖವಾಗಿ ತರಕಾರಿ ಹಾಗೂ ದ್ವಿದಳ ಧಾನ್ಯಗಳ ಬೆಲೆ ಗಣನೀಯ ಪ್ರಮಾನದಲ್ಲಿ ಇಳಿಕೆಯಾಗಿರುವುದರಿಂದ ಸಗಟು ದರ ಆಧಾರಿತ ಹಣದುಬ್ಬರ ಇಳಿಕೆಯಾಗಿದೆ. ಜನವರಿಯಲ್ಲಿ ಹಣದುಬ್ಬರ ಶೇ.(-)೦.91 ರಷ್ಟಿದ್ದರೆ, ಕಳೆದ ವರ್ಷ ಫೆಬ್ರವರಿಯಲ್ಲಿ ಶೇ.(-) 2 .17 ನಷ್ಟಿತ್ತು.   

2014 ರ ನವೆಂಬರ್ ನಿಂದ ಸತತ 16 ನೇ ತಿಂಗಳಲ್ಲೂ ಹಣದುಬ್ಬರ ಇಳಿಕೆಯಾಗಿದೆ. ಪ್ರಸಕ್ತ ಸಾಲಿನ ಜನವರಿಯಲ್ಲಿ ಶೇ.6 .02 ರಷ್ಟಿದ್ದ ಆಹಾರ ಪದಾರ್ಥಗಳ ಹಣದುಬ್ಬರ ಫೆಬ್ರವರಿ ತಿಂಗಳಲ್ಲಿ ಶೇ.3 .35 ರಷ್ಟಾಗಿದೆ. ಇನ್ನು ತರಕಾರಿ ಹಣದುಬ್ಬರ ಶೇ. (-)3 .34 , ಹಣ್ಣು ಶೇ.(-)1 .95 ರಷ್ಟಾಗಿದೆ. ಇಂಧನ ಹಾಗೂ ವಿದ್ಯುತ್ ಕ್ಷೇತ್ರಗಳ ಹಣದುಬ್ಬರ ಶೇ. (-) 6 .40 , ತಯಾರಿಸಲ್ಪಟ್ಟ ಉತ್ಪನ್ನಗಳ ಹಣದುಬ್ಬರ (-)0 .58 ನಷ್ಟಾಗಿದೆ ಎಂದು ಮಾ.14 ರಂದು ಬಿಡುಗಡೆಯಾಗಿರುವ ಅಧಿಕೃತ ಅಂಕಿಅಂಶಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ