ವಿತ್ತ ಸಚಿವ ಅರುಣ್ ಜೇಟ್ಲಿ 
ವಾಣಿಜ್ಯ

ಬ್ಯಾಂಕ್ ಲಾಕರ್ ಸೀಲ್ ಮಾಡುವ, ಆಭರಣ ವಶಪಡಿಸಿಕೊಳ್ಳುವ ಯಾವುದೇ ಕ್ರಮ ಇಲ್ಲ: ಹಣಕಾಸು ಸಚಿವಾಲಯ

ಬ್ಯಾಂಕ್ ಲಾಕರ್ ಗಳ ಮೇಲೆ ಕೇಂದ್ರ ಸರ್ಕಾರ 2 ಹಂತದ ಸೀಮಿತ ದಾಳಿಯನ್ನು ನಡೆಸಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದ್ದು, ಬ್ಯಾಂಕ್ ಲಾಕರ್ ಗಳನ್ನು ಸೀಲ್ ಮಾಡುವ ಅಥವಾ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು...

ನವದೆಹಲಿ: ಬ್ಯಾಂಕ್ ಲಾಕರ್ ಗಳ ಮೇಲೆ ಕೇಂದ್ರ ಸರ್ಕಾರ 2 ಹಂತದ ಸೀಮಿತ ದಾಳಿಯನ್ನು ನಡೆಸಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದ್ದು, ಬ್ಯಾಂಕ್ ಲಾಕರ್ ಗಳನ್ನು ಸೀಲ್ ಮಾಡುವ ಅಥವಾ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಹಣಕಾಸು ಸಚಿವಾಲಯ ಶುಕ್ರವಾರ ಸ್ಪಷ್ಟಪಡಿಸಿದೆ.

ದುಬಾರಿ ನೋಟಿನ ಮೇಲೆ  ನಿಷೇಧ ಹೇರಿದ ಬಳಿಕ ಇದೀಗ ಕೇಂದ್ರ ಸರ್ಕಾರದ ಕಣ್ಣು ಬ್ಯಾಂಕ್ ಲಾಕರ್ ಗಳ ಮೇಲೆ ಬಿದ್ದಿದ್ದು, ಚಿನ್ನಾಭರಣಗಳು ಹಾಗೂ ವಜ್ರಗಳನ್ನು ವಶಕ್ಕೆ ಪಡೆಯಲಿದೆ ಎಂಬ ಸುದ್ದಿಗಳು ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ವಿತ್ತ ಸಚಿವಾಲಯವು, ಲಾಕರ್ ಗಳನ್ನು ಸರ್ಕಾರ ಸೀಸ್ ಮಾಡಲಿದೆ ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ವರದಿಯೊಂದು ಆಧಾರ ರಹಿತವಾಗಿದ್ದು, ಬ್ಯಾಂಕ್ ಲಾಕರ್ ಗಳನ್ನು ಸೀಸ್ ಮಾಡುವ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT