ಅರುಂಧತಿ ಭಟ್ಟಾಚಾರ್ಯ 
ವಾಣಿಜ್ಯ

ಮಲ್ಯ ಸಾಲ ಮನ್ನಾ ಸುದ್ದಿ: ಮಾಧ್ಯಮಗಳ 'ಅಸ್ಪಷ್ಟ' ಪ್ರಚಾರ ಎಂದ ಎಸ್‏ಬಿಐ ಮುಖ್ಯಸ್ಥೆ

ವಿಜಯ್ ಮಲ್ಯ ಒಡೆತನದ ಕಿಂಗ್ ಫಿಶರ್ ಏರ್ ಲೈನ್ಸ್ ನ 1201 ಕೋಟಿ ರುಪಾಯಿ ಸಾಲವನ್ನು ಉದ್ದೇಶಪೂರ್ವಕವಾಗಿ ಎಸ್ಬಿಐ ಮನ್ನಾ ಮಾಡಿದೆ ಎಂಬ ಮಾಧ್ಯಮ...

ನವದೆಹಲಿ: ವಿಜಯ್ ಮಲ್ಯ ಒಡೆತನದ ಕಿಂಗ್ ಫಿಶರ್ ಏರ್ ಲೈನ್ಸ್ ನ 1201 ಕೋಟಿ ರುಪಾಯಿ ಸಾಲವನ್ನು ಉದ್ದೇಶಪೂರ್ವಕವಾಗಿ ಎಸ್ಬಿಐ ಮನ್ನಾ ಮಾಡಿದೆ ಎಂಬ ಮಾಧ್ಯಮ ವರದಿಯನ್ನು ಎಸ್ಬಿಐ ವ್ಯವಸ್ಥಾಪಕ ನಿರ್ದೇಶಕಿ ಅರುಂಧತಿ ಭಟ್ಟಾಚಾರ್ಯ ನಿರಾಕಿಸಿದ್ದಾರೆ. 
ಮಲ್ಯ ಸಾಲ ಮನ್ನಾ ಸುದ್ದಿ ಮಾಧ್ಯಮಗಳ ಅಸ್ಪಷ್ಟ ಪ್ರಚಾರ ಎಂದು ಹೇಳಿರುವ ಅವರು ನಮ್ಮ ಬ್ಯಾಂಕಿನ ಗೌರವಕ್ಕೆ ಕಳಂಕ ತರಲು ಮಾಧ್ಯಮದವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 
ಬಾಕಿಯಿರುವ ಸುಸ್ತಿದಾರ ಸಂಗ್ರಹ ಖಾತೆಗೆ ಇವರ ಖಾತೆಯನ್ನು ಸೇರಿಸುವುದರಿಂದ ಲೆಕ್ಕಾಚಾರಗಳ ಬಗ್ಗೆ ಹೆಚ್ಚಿನ ನಿಗಾ ಇಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದು, ಮಲ್ಯರಿಂದ ಎಸ್ಬಿಐ ಹಣವನ್ನು ವಸೂಲು ಮಾಡುತ್ತದೆ. ಆದರೆ ಇದಕ್ಕೆ ಸಮಯಾವಕಾಶ ಹಿಡಿಯಬಹುದು ಎಂದು ಅರುಂಧತಿ ಸ್ಪಷ್ಟನೆ ನೀಡಿದ್ದಾರೆ. 
ವಿಜಯ್ ಮಲ್ಯ ಅವರ ಕಿಂಗ್ ಫಿಶರ್ ಏರ್ ಲೈನ್ಸ್ ಸಂಸ್ಥೆಯ 1,201 ಕೋಟಿ ರುಪಾಯಿ ಸೇರಿದಂತೆ ಬಾಕಿ ಉಳಿಸಿಕೊಂಡಿದ್ದ ಒಟ್ಟು 7 ಸಾವಿರ ಕೋಟಿ ರುಪಾಯಿ ಸಾಲವನ್ನು ಅಡ್ವಾನ್ಸ್ ಅಂಡರ್ ಕಲೆಕ್ಷನ್ ಅಕೌಂಟ್ಸ್(ಎಯುಸಿಎ) ವರ್ಗಕ್ಕೆ ವರ್ಗಾಯಿಸಲಾಗಿದೆ ಎಂದು ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT