ಸಾಂದರ್ಭಿಕ ಚಿತ್ರ 
ವಾಣಿಜ್ಯ

ಗಡಿ ನಿಯಂತ್ರಣ ರೇಖೆಯಲ್ಲಿ ಭಾರತದ 'ಚಿಕಿತ್ಸಕ ದಾಳಿ'; ಷೇರುಪೇಟೆ ಆಯೋಮಯ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣಾ ರೇಖೆಯ ಬಳಿ ಭಾರತೀಯ ಸೇನೆ ಉಗ್ರರ ಅಡಗುತಾಣಗಳ ಮೇಲೆ ಚಿಕಿತ್ಸಕ ದಾಳಿ ನಡೆಸಿ ಹಲವು ಉಗ್ರರನ್ನು ಕೊಂದು ಹಾಕಿದೆ ಎಂಬ ಸುದ್ದಿಗೆ ಭಾರತೀಯ ಷೇರುಪೇಟೆ

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣಾ ರೇಖೆಯ ಬಳಿ ಭಾರತೀಯ ಸೇನೆ ಉಗ್ರರ ಅಡಗುತಾಣಗಳ ಮೇಲೆ ಚಿಕಿತ್ಸಕ ದಾಳಿ ನಡೆಸಿ ಹಲವು ಉಗ್ರರನ್ನು ಕೊಂದು ಹಾಕಿದೆ ಎಂಬ ಸುದ್ದಿಗೆ ಭಾರತೀಯ ಷೇರುಪೇಟೆ ನಡುಗಿದೆ. 
ದಿನದ ಪ್ರಾರಂಭಗದಲ್ಲಿ ಶಕ್ತಿಯುತವಾಗಿ ಮುನ್ನುಗ್ಗುತ್ತಿದ್ದ ಬಿ ಎಸ್ ಇ ಸೂಚ್ಯಂಕ ಭಾರತೀಯ ಸೇನೆ ಹೇಳಿಕೆ ನೀಡಿದ ನಂತರ 500 ಅಂಶಗಳಷ್ಟು ಕುಸಿದಿದೆ. 
ದಿನದ ಪ್ರಾರಂಭದಲ್ಲಿ ಬಿ ಎಸ್ ಇ ಸೂಚ್ಯಂಕ 28,423.14 ಅಂಶಗಳಿದ್ದರೆ ಮಧ್ಯಾಹ್ನ ಮೂರು ಘಂಟೆಯ ಹೊತ್ತಿಗೆ 444.60 ಅಂಕಗಳನ್ನು ಕಳೆದುಕೊಂಡು 27,848.21 ಅಂಶಗಳಾಗಿತ್ತು. 
ಎನ್ ಎಸ್ ಇ ಕೂಡ 147.65 ಅಂಶಗಳಷ್ಟು ಕುಸಿತ ಕಂಡು 1.69% ಕಡಿಮೆ ಅಂದರೆ 8597.50 ಅಂಕಕ್ಕೆ ಇಳಿದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT