ಬ್ಯಾಂಕ್‌ ಮುಷ್ಕರ 
ವಾಣಿಜ್ಯ

ನಾಳೆ ದೇಶಾದ್ಯಂತ ಬ್ಯಾಂಕ್‌ ಮುಷ್ಕರ

ವಿವಿದ ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರಿ ಬ್ಯಾಂಕ್‌ಗಳ ನೌಕರರು ಮಂಗಳವಾರ ಒಂದು ದಿನದ ಮುಷ್ಕರ ನಡೆಸಲಿದ್ದಾರೆ,

ಹೊಸದಿಲ್ಲಿ:  ವಿವಿದ ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರಿ ಬ್ಯಾಂಕ್‌ಗಳ ನೌಕರರು ಮಂಗಳವಾರ ಒಂದು ದಿನದ ಮುಷ್ಕರ ನಡೆಸಲಿದ್ದಾರೆ, ಇದರಿಂದ ನಾಳೆ ಬ್ಯಾಂಕಿಂಗ್‌ ವಹಿವಾಟಿಗೆ ತೊಂದರೆಯಾಗುವ ನಿರೀಕ್ಷೆ ಇದೆ.
ಬ್ಯಾಂಕ್‌ ನೌಕರರ ಸಂಘಟನೆಗಳು ಯುಎಫ್ ಬಿಯು ಸಂಘಟನೆಯ ಆಸರೆಯಲ್ಲಿ ನಾಳೆ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಬಹುತೇಕ ಬ್ಯಾಂಕುಗಳು ಇದಾಗಲೇ ತಮ್ಮ ಗ್ರಾಹಕರಿಗೆ ಈ ಮುಷ್ಕರದ ಕುರಿತಂತೆ ಮಾಹಿತಿ ಒದಗಿಸಿದೆ.
ಆದರೆ ಖಾಸಗಿ ಬ್ಯಾಂಕ್‌ಗಳಾಗಿರುವ ಐಸಿಐಸಿಐ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಆ್ಯಕ್ಸಿಸ್‌ ಬ್ಯಾಂಕ್‌, ಕೋಟಕ್‌ ಮಹೀಂದ್ರ ಬ್ಯಾಂಕ್‌ಗಳಲ್ಲಿನ, ಸಾಮಾನ್ಯ ಚೆಕ್‌ ವಟಾವಣೆಯಲ್ಲಿನ ವಿಳಂಬವನ್ನು ಹೊರತು ಪಡಿಸಿದರೆ, ಗ್ರಾಹಕ ಸೇವೆಯಲ್ಲಿ ಯಾವುದೆ ಅಡಚಣೆ ಇರುವುದಿಲ್ಲ.
‘ಮುಖ್ಯ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ನಡೆದ ಮಾತುಕತೆ ವಿಫಲವಾಗಿರುವುದರಿಂದ ಮುಷ್ಕರ ನಡೆಸುವುದು ಅನಿವಾರ್ಯವಾಗಿದೆ’ ಎಂದು ‘ಎಐಬಿಒಸಿ’ ‍ಪ್ರಧಾನ ಕಾರ್ಯದರ್ಶಿ ಡಿ. ಟಿ. ಫ್ರಾಂಕೊ ತಿಳಿಸಿದ್ದಾರೆ.
ನೌಕರರ ಬೇಡಿಕೆಗಳನ್ನು ಈಡೇರಿಸುವ ಎಲ್ಲ ಮಾತುಕತೆಗಳು ವಿಫ‌ಲವಾಗಿರುವುದರಿಂದ, ಬ್ಯಾಂಕ್‌ ನೌಕರರ ಸಂಘಟನೆಗಳು ತಾವು ಈಗಾಗಲೇ ಕೊಟ್ಟಿರುವ ನೊಟೀಸಿನ ಪ್ರಕಾರ ಆಗಸ್ಟ್ 22 ರ ಮಂಗಳವಾರ ಮುಷ್ಕರ ನಡೆಸುವುದು ಬಹುತೇಕ ಖಚಿತ ಎನ್ನಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT