ಅರುಣ್ ಜೇಟ್ಲಿ 
ವಾಣಿಜ್ಯ

ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ: ಜೇಟ್ಲಿ

ಸಾರ್ವಜನಿಕ ಹಾಗೂ ಸಂಘಟಿತ ಸೆಕ್ಟರ್ ನಲ್ಲಿನ ಉದ್ಯೋಗಗಳು ದೇಶದ ಜನಸಂಖ್ಯೆಗೆ ಸಾಕಾಗುತ್ತಿಲ್ಲವಾದ್ದರಿಂದ ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಸಾರ್ವಜನಿಕ ಹಾಗೂ ಸಂಘಟಿತ ಸೆಕ್ಟರ್ ನಲ್ಲಿನ ಉದ್ಯೋಗಗಳು ದೇಶದ ಜನಸಂಖ್ಯೆಗೆ ಸಾಕಾಗುತ್ತಿಲ್ಲವಾದ್ದರಿಂದ ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 
ಮುಂದಿನ ದಿನಗಳಲ್ಲಿ ಉದ್ಯಮ ಭಾರತದ ಆರ್ಥಿಕತೆಯ ಬೆನ್ನೆಲುಬಾಗಲಿದ್ದು ಭಾರತದಲ್ಲಿ ಕೌಶಲ್ಯ ಹಾಗೂ ಉದ್ಯಮ ಪ್ರಸ್ತುತತೆ ಹೊಂದಿದೆ ಎಂದು ರಾಷ್ಟ್ರೀಯ ಉದ್ಯಮ ಪ್ರಶಸ್ತಿ-2017 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. 
ಖಾಸಗಿ ಕ್ಷೇತ್ರ ಉದ್ಯೋಗ ಸೃಷ್ಟಿಸಲು ಸಾಕಷ್ಟು ಸಾಮರ್ಥ್ಯ ಹೊಂದಿದೆ. ಆದರೆ ಖಾಸಗಿ ಕ್ಷೇತ್ರ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿನ ಉದ್ಯೋಗಗಳು ದೇಶದ ಜನತೆಯ ಜನಸಂಖ್ಯೆಗೆ ಸಾಕಾಗುತ್ತಿಲ್ಲ, ಹೊಸ ಉದ್ಯಮಗಳಿಂದ ಉದ್ಯೋಗಗಳು ಸೃಷ್ಟಿಯಾಗಲಿದ್ದು ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ ಎಂದು ಜೇಟ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!