ಅರುಣ್ ಜೇಟ್ಲಿ 
ವಾಣಿಜ್ಯ

ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ: ಜೇಟ್ಲಿ

ಸಾರ್ವಜನಿಕ ಹಾಗೂ ಸಂಘಟಿತ ಸೆಕ್ಟರ್ ನಲ್ಲಿನ ಉದ್ಯೋಗಗಳು ದೇಶದ ಜನಸಂಖ್ಯೆಗೆ ಸಾಕಾಗುತ್ತಿಲ್ಲವಾದ್ದರಿಂದ ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಸಾರ್ವಜನಿಕ ಹಾಗೂ ಸಂಘಟಿತ ಸೆಕ್ಟರ್ ನಲ್ಲಿನ ಉದ್ಯೋಗಗಳು ದೇಶದ ಜನಸಂಖ್ಯೆಗೆ ಸಾಕಾಗುತ್ತಿಲ್ಲವಾದ್ದರಿಂದ ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 
ಮುಂದಿನ ದಿನಗಳಲ್ಲಿ ಉದ್ಯಮ ಭಾರತದ ಆರ್ಥಿಕತೆಯ ಬೆನ್ನೆಲುಬಾಗಲಿದ್ದು ಭಾರತದಲ್ಲಿ ಕೌಶಲ್ಯ ಹಾಗೂ ಉದ್ಯಮ ಪ್ರಸ್ತುತತೆ ಹೊಂದಿದೆ ಎಂದು ರಾಷ್ಟ್ರೀಯ ಉದ್ಯಮ ಪ್ರಶಸ್ತಿ-2017 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. 
ಖಾಸಗಿ ಕ್ಷೇತ್ರ ಉದ್ಯೋಗ ಸೃಷ್ಟಿಸಲು ಸಾಕಷ್ಟು ಸಾಮರ್ಥ್ಯ ಹೊಂದಿದೆ. ಆದರೆ ಖಾಸಗಿ ಕ್ಷೇತ್ರ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿನ ಉದ್ಯೋಗಗಳು ದೇಶದ ಜನತೆಯ ಜನಸಂಖ್ಯೆಗೆ ಸಾಕಾಗುತ್ತಿಲ್ಲ, ಹೊಸ ಉದ್ಯಮಗಳಿಂದ ಉದ್ಯೋಗಗಳು ಸೃಷ್ಟಿಯಾಗಲಿದ್ದು ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ ಎಂದು ಜೇಟ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT