ಡಾ. ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ 
ವಾಣಿಜ್ಯ

ನವದೆಹಲಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ನೇಮಕ

ಮುಂದಿನ ಮೂರು ವರ್ಷಕ್ಕಾಗಿ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರ ಹುದ್ದೆಗೆ ಡಾ. ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ಅವರನ್ನು ನೇಮಕ ಮಾಡಿ ಇಂದು (ಶುಕ್ರವಾರ) ಸರ್ಕಾರ ಆದೇಶ ಹೊರಡಿಸಿದೆ.

ನವದೆಹಲಿ: ಮುಂದಿನ ಮೂರು ವರ್ಷಕ್ಕಾಗಿ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರ ಹುದ್ದೆಗೆ ಡಾ. ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ಅವರನ್ನು ನೇಮಕ ಮಾಡಿ ಇಂದು (ಶುಕ್ರವಾರ) ಸರ್ಕಾರ ಆದೇಶ ಹೊರಡಿಸಿದೆ.
ಹೈದರಾಬಾದ್ ನ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಬ್ಯುಸಿನೆಸ್ ನಲ್ಲಿ ಶಿಕ್ಷಕರಾಗಿರುವ ಸುಬ್ರಹ್ಮಣ್ಯನ್ ಅಮೆರಿಕಾದ ಚಿಕಾಗೋ ಬೂತ್ ಸ್ಕೂಲ್ ಆಓ ಬ್ಯುಸಿನೆಸ್ ನಿಂದ ಪಿಎಚ್ ಡಿ ಪದವಿ ಪಡೆದಿದ್ದಾರೆ.
ಬ್ಯಾಂಕಿಂಗ್, ಸಾಂಸ್ಥಿಕ ಆಡಳಿತ ಮತ್ತು ಆರ್ಥಿಕ ನೀತಿಗಳ ನಿರೂಪಣೆಯಲ್ಲಿ ಪರಿಣಿತರಾಗಿರುವ ಇವರು ದೇಶದ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದ ಅರವಿಂದ್ ಸುಬ್ರಮಣಿಯನ್ ಅವರಿಂದ ತೆರವಾದ ಸ್ಥಾನದ ಉಸ್ತುವಾರಿ ವಹಿಸಲಿದ್ದಾರೆ. ಅರವಿಂದ್ ಅವರು ಇದೇ ಜೂನ್ 20ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಮೃತದೇಹಗಳ ಮೇಲೆ ರಾಜಕೀಯ ಮಾಡಬೇಡಿ: ರಾಹುಲ್ ಗಾಂಧಿ ವಿರುದ್ಧ ಭಗವಂತ್ ಮಾನ್ ಕಿಡಿ

ಭವಿಷ್ಯದ ಬಾಹ್ಯಾಕಾಶ ಯಾನಕ್ಕೆ ಅಂತರರಾಷ್ಟ್ರೀಯ ಸಹಕಾರ ಮುಖ್ಯ: ಸುನಿತಾ ವಿಲಿಯಮ್ಸ್

KGF ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ: ತರಗತಿಯಲ್ಲಿ ಯುವಕನ ಥಳಿತಕ್ಕೆ ಪ್ರಜ್ಞೆತಪ್ಪಿ ಬಿದ್ದ ವಿದ್ಯಾರ್ಥಿನಿ, Video

ದುರ್ಗಾಪೂಜೆ ವೇಳೆ 'ಬಂಗಾಳಿಗಳು ಮೀನು, ಮಟನ್ ತಿನ್ನುತ್ತಾರೆ': ಬಾಗೇಶ್ವರ ಬಾಬಾಗೆ ಟಕ್ಕರ್ ಕೊಟ್ಟ ಬಿಜೆಪಿ ನಾಯಕರು!