2015ರ ಬಳಿಕ ಭಾರೀ ಕುಸಿತ ದಾಖಲಿಸಿದ ಷೇರು ಮಾರುಕಟ್ಟೆ 
ವಾಣಿಜ್ಯ

2015ರ ಬಳಿಕ ಭಾರೀ ಕುಸಿತ ದಾಖಲಿಸಿದ ಷೇರು ಮಾರುಕಟ್ಟೆ, ಹೂಡಿಕೆದಾರರಿಗೆ 4.6 ಲಕ್ಷ ಕೋಟಿ ನಷ್ಟ

ಕಳೆದೆರಡು ದಿನಗಳಲ್ಲಿ ಷೇರುಪೇಟೆಯ ಸತತ ಇಳಿಕೆ ದಾಖಲಿಸುತ್ತಿದ್ದು ಇದರಿಂಡಾಗಿ ಹೂಡಿಕೆದಾರರಿಗೆ ಒಟ್ಟು 4.6 ಲಕ್ಷ ಕೋಟಿ ರೂ. ನಷ್ಟವಾಗಿದೆ.

ನವದೆಹಲಿ: ಕಳೆದೆರಡು ದಿನಗಳಲ್ಲಿ ಷೇರುಪೇಟೆಯ ಸತತ ಇಳಿಕೆ ದಾಖಲಿಸುತ್ತಿದ್ದು ಇದರಿಂಡಾಗಿ ಹೂಡಿಕೆದಾರರಿಗೆ ಒಟ್ಟು 4.6 ಲಕ್ಷ ಕೋಟಿ ರೂ. ನಷ್ಟವಾಗಿದೆ. 
ಮುಂಬೈ ಷೇರುಪೇಟೆಯು ಇಂದಿನ ವಹಿವಾಟಿನಲ್ಲಿ 839.91 ಅಂಕಗಳ ಕುಸಿತ (ಶೇ.2.34) ದಾಖಲಿಸಿ 35,066.75ಗೆ ಅಂತ್ಯ ಕಂಡಿತು. ಇದರಿಂದ ಷೇರುಪೇಟೆಯಲ್ಲಿ ವಹಿವಾಟು ನಡೆಸುವ ಒಟ್ಟು ಸಂಸ್ಥೆಗಳ ಮಾರುಕಟ್ಟೆ ಬಂಡವಾಳವು 4,58,581.38ಗೆ ಇಳಿಕೆ ಆಗಿದೆ.
2015ರ ಆಗಸ್ಟ್ ನಂತರದಲ್ಲಿ ಇದು ಷೇರು ಮಾರುಕಟ್ಟೆ ಕಂಡ ಮಹಾ ಕುಸಿತವಾಗಿದ್ದು 2015ರ ಆಗಸ್ಟ್ 24ರಂದು ಮಾರುಕಟ್ಟೆಯು 1,624.51 ಅಂಕಗಳ ಕುಸಿತ ದಾಖಲಿಸಿತ್ತು.
2018-19ರ ಬಜೆಟ್ ಈಕ್ವಿಟಿಯಲ್ಲಿ ದೀರ್ಘಾವಧಿಯ ಬಂಡವಾಳ ಹೂಡಿಕೆಯ ಲಾಭದ ಮೇಲೆ ಶೇ.10ರಷ್ಟು ತೆರಿಗೆ ವಿಧಿಸಿದೆ. ಇದರಿಂದಾಗಿ ಈಕ್ವಿಟಿ ಷೇರುಗಳ ವಹಿವಾಟಿಗೆ ಭಾರೀ ಹೊಡೆತ ಬಿದ್ದಿದೆ ಎನ್ನಾಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT