7 ಕೋಟಿ ಜಿಎಸ್ ಟಿ ವಂಚನೆ: ಇಬ್ಬರ ಬಂಧನ 
ವಾಣಿಜ್ಯ

7 ಕೋಟಿ ಜಿಎಸ್ ಟಿ ವಂಚನೆ: ಇಬ್ಬರ ಬಂಧನ

ಸುಮಾರು 7 ಕೋಟಿ ರೂಪಾಯಿ ವಂಚನೆಗೆ ಸಂಬಂಧಿಸಿದಂತೆ ಎರಡು ಸಂಸ್ಥೆಗಳ ನಿರ್ದೇಶಕರನ್ನು ಜಿಎಸ್ ಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಮುಂಬೈ: ಸುಮಾರು 7 ಕೋಟಿ ರೂಪಾಯಿ ವಂಚನೆಗೆ ಸಂಬಂಧಿಸಿದಂತೆ ಎರಡು ಸಂಸ್ಥೆಗಳ ನಿರ್ದೇಶಕರನ್ನು ಜಿಎಸ್ ಟಿ ಅಧಿಕಾರಿಗಳು ಬಂಧಿಸಿದ್ದಾರೆ. 
ಜಿಎಸ್ ಟಿ ಜಾರಿಯಾದ ಬಳಿಕ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಮೊದಲ ಬಂಧನ ಇದಾಗಿದೆ. 
ಸಿಜಿಎಸ್ ಟಿ ಮುಂಬೈ ಕೇಂದ್ರ ಕಮಿಷನರೇಟ್  ಷಾ ಬ್ರದರ್ಸ್ ಇಸ್ಪ್ಯಾಟ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕ ಸಂಜೀವ್ ಪ್ರವೀಣ್ ಮೆಹ್ತಾ ಹಾಗೂ ವಿಎನ್ ಇಂಡಸ್ಟ್ರೀಸ್ ನ ನಿರ್ದೇಶಕ ವಿನಯ್ ಕುಮಾರ್ ಡಿ ಆರ್ಯ ನನ್ನು  ಬಂಧಿಸಲಾಗಿದೆ. 
ಷಾ ಬ್ರದರ್ಸ್ ಇಸ್ಪ್ಯಾಟ್ ಸಂಸ್ಥೆ ನಡೆಸಿರುವ ವಂಚನೆಯ ಪ್ರಮಾಣ 5 ಕೋಟಿಯಾಗಿದ್ದು ಜಾಮೀನು ರಹಿತ ಅಪರಾಧವಾಗಿದ್ದರೆ, ವಿಎನ್ ಇಂಡಸ್ಟ್ರಿಯದ್ದು 5 ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತವಾದ್ದರಿಂದ ಜಾಮೀನು ಸಿಗಬಹುದಾದಂತಹ ಅಪರಾಧವಾಗಿದೆ. 
ಇಂತಹದ್ದೇ ಪ್ರಕರಣಗಳು ಬೇರೆ ಸಂಸ್ಥೆಗಳಲ್ಲಿಯೂ ನಡೆದಿರಬಹುದು ಎಂದು ತೆರಿಗೆ ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT