ಅರವಿಂದ್ ಸುಬ್ರಹ್ಮಣಿಯನ್ 
ವಾಣಿಜ್ಯ

ಜಿಎಸ್ ಟಿ, ನೋಟು ನಿಷೇಧದ ತಾತ್ಕಾಲಿಕ ಪರಿಣಾಮ ಮುಗಿದಿದೆ: ಅರವಿಂದ್ ಸುಬ್ರಹ್ಮಣಿಯನ್

2018-19 ನೇ ಸಾಲಿನ ಆರ್ಥಿಕ ಸಮೀಕ್ಷೆ ಮಂಡನೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್, ಜಿಎಸ್ ಟಿ, ನೋಟು ನಿಷೇಧದ ತಾತ್ಕಾಲಿಕ ಪರಿಣಾಮ...

ನವದೆಹಲಿ: 2018-19 ನೇ ಸಾಲಿನ ಆರ್ಥಿಕ ಸಮೀಕ್ಷೆ ಮಂಡನೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್, ಜಿಎಸ್ ಟಿ, ನೋಟು ನಿಷೇಧದ ತಾತ್ಕಾಲಿಕ ಪರಿಣಾಮ ಮುಗಿದಿದೆ ಎಂದು ಹೇಳಿದ್ದಾರೆ. 
ಈ ವರ್ಷ ತೈಲ ದರ ಏರಿಕೆಯಾಗಿದ್ದು ಬಳಕೆ ಹಾಗೂ ಸರ್ಕಾರದ ಖರ್ಚಿನ ಮೇಲೆ ಪರಿಣಾಮ ಬೀರಿದ್ದು ಸ್ತವಿಕ ಆರ್ಥಿಕ ಚಟುವಟಿಕೆಗೆ ಅಡ್ಡಿ ಉಂಟುಮಾಡಿದೆ ಎಂದು ಅರವಿಂದ್ ಸುಬ್ರಹ್ಮಣಿಯನ್ ಹೇಳಿದ್ದು, 4R ( Recognition, Resolution, Recapitalisation and Reforms) ಮಂತ್ರವನ್ನೊಳಗೊಂಡು ಟಿಬಿಎಸ್ (ಟ್ವಿನ್ ಬ್ಯಾಲೆನ್ಸ್ ಶೀಟ್) ಸವಾಲನ್ನು ಎದುರಿಸುತ್ತಿದ್ದೇವೆ, ಈಗಿನ ವರೆಗೆ ಎಲ್ಲಾ 4 ವಿಭಾಗಗಳಲ್ಲಿಯೂ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯ ಆರ್ಥಿಕ ಸಲಹೆಗಾರರು ಹೇಳಿದ್ದಾರೆ.
ಇದೇ ವೇಳೆ ಜಿಎಸ್ ಟಿ ಹಾಗೂ ನೋಟು ನಿಷೇಧದ ಬಗ್ಗೆಯೂ ಮಾತನಾಡಿರುವ ಅವರು, ಜಿಎಸ್ ಟಿ ಹಾಗೂ ನೋಟು ನಿಷೇಧದ ತಾತ್ಕಾಲಿಕ ಪರಿಣಾಮ ಮುಗಿದಿದೆ, ನಮ್ಮ ಆರ್ಥಿಕತೆಗೆ ಹೊಸ ನೀತಿಗಳು ಬೇಕಿಲ್ಲ, ಈಗ ಪ್ರಾರಂಭಿಸಿರುವುದನ್ನೇ ಮುಕ್ತಾಯಗೊಳಿಸಬೇಕಿದೆ ಅಷ್ಟೇ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT