ಮುಖೇಶ್ ಅಂಬಾನಿ 
ವಾಣಿಜ್ಯ

ಕೊರೋನಾ ಎಫೆಕ್ಟ್:  ಕೇವಲ ಎರಡು ತಿಂಗಳಲ್ಲಿ ಶೇಕಡಾ 28 ರಷ್ಟು ಸಂಪತ್ತು ಕಳೆದುಕೊಂಡ ಮುಖೇಶ್ ಅಂಬಾನಿ

ಷೇರು ಮಾರುಕಟ್ಟೆಗಳಲ್ಲಿ ಭಾರಿ  ಏರಿಳಿತವಾಗಿರುವ ಕಾರಣ  ಮಾರ್ಚ್ 31 ರ ವೇಳೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿಯ ನಿವ್ವಳ ಆದಾಯದಲ್ಲಿ ಶೇಕಡಾ 28 ಅಥವಾ 300 ಮಿಲಿಯನ್ ರು. ನಷ್ಟು ಇಳಿಕೆಯಾಗಿದೆ. ಕಳೆದ ಎರಡು ತಿಂಗಳಲ್ಲಿ ಅಂಬಾನಿಯವರ ಆದಾಯ ್48 ಬಿಲಿಯನ್ ಡಾಲರ್ ಗೆ ಕುಸಿತವಾಗಿದೆ. ಜಾಗತಿಕ ಮಹಾಮಾರಿಯಾಗಿರುವ ಕೊರೋನಾ ಹಾವಳಿಯ ಕಾರಣ ಆರ್ಥಿಕ ಹಿಂಜರಿತ

ಮುಂಬೈ: ಷೇರು ಮಾರುಕಟ್ಟೆಗಳಲ್ಲಿ ಭಾರಿ  ಏರಿಳಿತವಾಗಿರುವ ಕಾರಣ  ಮಾರ್ಚ್ 31 ರ ವೇಳೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿಯ ನಿವ್ವಳ ಆದಾಯದಲ್ಲಿ ಶೇಕಡಾ 28 ಅಥವಾ 300 ಮಿಲಿಯನ್ ರು. ನಷ್ಟು ಇಳಿಕೆಯಾಗಿದೆ. ಕಳೆದ ಎರಡು ತಿಂಗಳಲ್ಲಿ ಅಂಬಾನಿಯವರ ಆದಾಯ ್48 ಬಿಲಿಯನ್ ಡಾಲರ್ ಗೆ ಕುಸಿತವಾಗಿದೆ. ಜಾಗತಿಕ ಮಹಾಮಾರಿಯಾಗಿರುವ ಕೊರೋನಾ ಹಾವಳಿಯ ಕಾರಣ ಆರ್ಥಿಕ ಹಿಂಜರಿತ ಜಗತ್ತಿನಾದ್ಯಂತ ವ್ಯಾಪಿಸಿರುವುದು ರಿಲಯನ್ಸ್ ಗ್ರೂಪ್ ಅಧ್ಯಲ್ಷರ ಈ ಸಂಕಷ್ಟಕ್ಕೆ ಕಾರಣವಾಗಿದೆ.

ರಿಲಯನ್ಸ್ ಇಂಡಸ್ಟ್ರೀಸ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು ಅವರ ಸಂಪತ್ತು 19 ಬಿಲಿಯನ್ ಅಮೆರಿಕನ್ ಡಾಲರ್ ಗೆ ಇಳಿಕೆಯಾಗಿದ್ದು ಅವರ ಜಾಗತಿಕ ಶ್ರೇಯಾಂಕದಲ್ಲಿ ಎಂಟು ಸ್ಥಾನ ಕುಸಿತವಾಗಿ 17 ನೇ ಸ್ಥಾನಕ್ಕೆ ಇಳಿದಿದೆ ಎಂದು ಹುರುನ್ ಗ್ಲೋಬಲ್ ರಿಚ್ ಲಿಸ್ಟ್ ಹೇಳಿದೆ. 

ಇದಲ್ಲದೆ ಭಾರತದ ಪ್ರಮುಖ ಉದ್ಯಮಿಗಳಾದ ಗೌತಮ್ ಅದಾನಿ ( 6 ಬಿಲಿಯನ್ ಡಾಲರ್ ಅಥವಾ 37 ಪ್ರತಿಶತ)ಎಚ್‌ಸಿಎಲ್ ಟೆಕ್ನಾಲಜೀಸ್‌ನ ಶಿವ ನಾಡರ್ (5 ಬಿಲಿಯನ್ ಡಾಲರ್ ಅಥವಾ 26 ಶೇಕಡಾ) ಮತ್ತು ಬ್ಯಾಂಕರ್ ಉದಯ್ ಕೊಟಕ್ (4 ಬಿಲಿಯನ್ ಡಾಲರ್ ಅಥವಾ 28) ಶೇಕಡಾ) ಅವರುಗಳ ಆದಾಯ, ಸಂಪತ್ತಿನ ಪ್ರಮಾಣದಲ್ಲಿ ಸಹ ಇಳಿಕೆಯಾಗಿದೆ.

ಮೂವರೂ ಅಗ್ರ 100 ಪಟ್ಟಿಯಿಂದ ಹೊರಗುಳಿದಿದ್ದು ಸಧ್ಯ ಅಂಬಾನಿ ಮಾತ್ರವೇ ಪಟ್ಟಿಯಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ. ಕಂಪೆನಿಗಳ ಮೇಲೆ ಕೋವಿಡ್-9 ಸಾಂಕ್ರಾಮಿಕ ರೋಗದ ಆರ್ಥಿಕ ವೆಚ್ಚಗಳು ಮತ್ತು ಪ್ರಭಾವ ವ್ಯಾಪಕಆಗಿದ್ದು  ಕಳೆದ ಎರಡು ತಿಂಗಳಲ್ಲಿ ಭಾರತೀಯ ಮಾರುಕಟ್ಟೆ ಶೇಕಡಾ 25 ರಷ್ಟು ಇಳಿಕೆ ದಾಖಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT