ಪಿ.ಜಯರಾಮ್ ಭಟ್- ಸಿಇಒ ಆಗಿ ಎಂ.ಎಸ್.ಮಹಾಬಲೇಶ್ವರ್ 
ವಾಣಿಜ್ಯ

ಕರ್ನಾಟಕ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಜಯರಾಮ್ ಭಟ್, ಸಿಇಒ ಆಗಿ ಎಂ.ಎಸ್.ಮಹಾಬಲೇಶ್ವರ್ ಪುನರ್ ನೇಮಕ

ಕರ್ನಾಟಕ ಬ್ಯಾಂಕ್ ನ ಅಧ್ಯಕ್ಷರನ್ನಾಗಿ ಪಿ ಜಯರಾಮ್ ಭಟ್ ಮತ್ತು ಸಿಇಓ ಆಗಿ ಎಂಎಸ್ ಮಹಾಬಲೇಶ್ವರ ಅವರನ್ನು ಪುನರ್ ಆ್ಕೆ ಮಾಡಲಾಗಿದೆ. ಇವರ ನೇಮಕವನ್ನು ರಿಸರ್ವ್ ಬ್ಯಾಂಕ್ ಇಂಡಿಯಾ ಅನುಮೋದನೆ ನೀಡಿದೆ.

ಮಂಗಳೂರು: ಕರ್ನಾಟಕ ಬ್ಯಾಂಕ್ ನ ಅಧ್ಯಕ್ಷರನ್ನಾಗಿ ಪಿ ಜಯರಾಮ್ ಭಟ್ ಮತ್ತು ಸಿಇಓ ಆಗಿ ಎಂಎಸ್ ಮಹಾಬಲೇಶ್ವರ ಅವರನ್ನು ಪುನರ್ ಆ್ಕೆ ಮಾಡಲಾಗಿದೆ. ಇವರ ನೇಮಕವನ್ನು ರಿಸರ್ವ್ ಬ್ಯಾಂಕ್ ಇಂಡಿಯಾ ಅನುಮೋದನೆ ನೀಡಿದೆ.

ಭಟ್ ಅವರ ಅವಧಿಯನ್ನು 2021 ರ ನವೆಂಬರ್ 13 ಕ್ಕೆ ವಿಸ್ತರಿಸಲಾಗಿದ್ದು, ಮಹಾಬಲೇಶ್ವರ ಅವರ ಅವಧಿಯನ್ನು ಏಪ್ರಿಲ್ 15 ರಿಂದ ಮೂರು ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಬ್ಯಾಂಕಿನ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಕೊರೋನಾ ಹಿನ್ನೆಲೆಯಲ್ಲಿ ಏಕಾಏಕಿ ಮತ್ತೊಂದು ಜಾಗತಿಕ ಆರ್ಥಿಕ ಹಿಂಜರಿತದ ರೂಪದಲ್ಲಿ ಸವಾಲುಗಳನ್ನು ತೆಗೆದುಕೊಳ್ಳಲು ಬ್ಯಾಂಕ್ ಸಿದ್ಧವಾಗಿದೆ ಎಂದು ಮಹಾಬಲೇಶ್ವರ ಪತ್ರಿಕಾ ಹೇಳಿಕಯಲ್ಲಿ ಉಲ್ಲೇಖಿಸಿದ್ದಾರೆ.

ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಪುನಃ ನೇಮಕಗೊಂಡಿದ್ದಕ್ಕಾಗಿ ಮತ್ತು ತಮ್ಮ ಮಾರ್ಗದರ್ಶಕ ಭಟ್ ಅವರ ಅವಧಿಯನ್ನು ಇನ್ನೂ ಒಂದೂವರೆ ವರ್ಷಗಳವರೆಗೆ
ವಿಸ್ತರಿಸಿದ್ದಕ್ಕಾಗಿ ಅವರು ನಿರ್ದೇಶಕರ ಮಂಡಳಿಗೆ ಧನ್ಯವಾದ ಅರ್ಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT