ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸಾರ್ವಜನಿಕ ಉಪಯುಕ್ತತೆ ಸೇವೆಗೆ ಬ್ಯಾಂಕಿಂಗ್ ವಲಯ ಸೇರ್ಪಡೆ: ಕೇಂದ್ರ ಆದೇಶ

ಬ್ಯಾಂಕ್ ಉದ್ಯಮವನ್ನು ಮುಂದಿನ ಆರು ತಿಂಗಳ ಕಾಲ ಸಾರ್ವಜನಿಕ ಉಪಯುಕ್ತ ಸೇವೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ನವದೆಹಲಿ: ಬ್ಯಾಂಕ್ ಉದ್ಯಮವನ್ನು ಮುಂದಿನ ಆರು ತಿಂಗಳ ಕಾಲ ಸಾರ್ವಜನಿಕ ಉಪಯುಕ್ತ ಸೇವೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಈ ಆದೇಶ ಏಪ್ರಿಲ್ 21ರಿಂದ ಅಕ್ಟೋಬರ್ 21ರವರೆಗೆ ಅನ್ವಯವಾಗಲಿದೆ. ಕೊರೋನಾ ವೈರಸ್ ಸೊಂಕಿನ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ವಲಯವನ್ನು ಸಾರ್ವಜನಿಕ ಉಪಯುಕ್ತದ ಸೇವೆಯಡಿ ತಂದಿರುವುದರಿಂದ ಬ್ಯಾಂಕ್ ಉದ್ಯೋಗಿಗಳು ಈ ಅವಧಿಯಲ್ಲಿ ಯಾವುದೇ ಪ್ರತಿಭಟನೆಗಳಲ್ಲಿ ತೊಡಗಿಸಿಕೊಳ್ಳುವಂತಿಲ್ಲ.

ಈ ಕುರಿತು ಹಣಕಾಸು ಸೇವೆಗಳ ಇಲಾಖೆ ಏ.20ರಂದು ಆದೇಶ ಹೊರಡಿಸಿತ್ತು. ಆದರೆ, ಈ ಆದೇಶಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಎದುರಾಗಿದೆ. ಸರ್ಕಾರ ಬ್ಯಾಂಕ್ ಉದ್ಯೋಗಿಗಳ ಮೂಲ ಹಕ್ಕುಗಳನ್ನು ನಿರ್ಲಕ್ಷಿಸಿದೆ ಎಂದು ಜನರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT