ಅನಿಲ್ ಅಂಬಾನಿ 
ವಾಣಿಜ್ಯ

ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಷನ್ಸ್ ಗೆ 104 ಕೋಟಿ ರೂ. ಮರು ಪಾವತಿಸಲು ಕೇಂದ್ರಕ್ಕೆ 'ಸುಪ್ರೀಂ' ಆದೇಶ

ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಷನ್ ಗೆ 104 ಕೋಟಿ ರೂಪಾಯಿ ಹಣವನ್ನು ಮರು ಪಾವತಿಸಬೇಕು ಎಂದು ದೂರಸಂಪರ್ಕ ವಿವಾದಗಳ ಇತ್ಯರ್ಥ ಮತ್ತು ಮೇಲ್ಮನವಿ ನ್ಯಾಯಮಂಡಳಿ(ಟಿಡಿಎಸ್ಎಟಿ) ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಷನ್ ಗೆ 104 ಕೋಟಿ ರೂಪಾಯಿ ಹಣವನ್ನು ಮರು ಪಾವತಿಸಬೇಕು ಎಂದು ದೂರಸಂಪರ್ಕ ವಿವಾದಗಳ ಇತ್ಯರ್ಥ ಮತ್ತು ಮೇಲ್ಮನವಿ ನ್ಯಾಯಮಂಡಳಿ(ಟಿಡಿಎಸ್ಎಟಿ) ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.


ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್ ಮತ್ತು ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ, ಈ ಅರ್ಜಿಯಲ್ಲಿ ಯಾವುದೇ ಅರ್ಹತೆಯಿಲ್ಲ ಎಂದು ಭಾವಿಸುತ್ತೇವೆ ಎಂದು ಹೇಳಿದೆ.

ನ್ಯಾಯಮಂಡಳಿ 2018ರ ಡಿಸೆಂಬರ್ 21ರಂದು, ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿ ಸುಮಾರು 104 ಕೋಟಿ ರೂಪಾಯಿಗಳನ್ನು ರಿಲಯನ್ಸ್ ಕಮ್ಯುನಿಕೇಷನ್ ಗೆ ಹಿಂತಿರುಗಿಸಬೇಕೆಂದು ಆದೇಶ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT