ಆರ್ ಮಾಧವನ್ 
ವಾಣಿಜ್ಯ

ಎರಡು ತಿಂಗಳಲ್ಲಿ 26 ಲಕ್ಷ ಮ್ಯಾನ್ ಅವರ್ ನಷ್ಟ: ಎಚ್‌ಎಎಲ್ ಅಧ್ಯಕ್ಷ  ಆರ್ ಮಾಧವನ್

ಕೊರೋನಾ ಹೆಮ್ಮಾರಿ ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಕಾರಣ ಭಾರತ ಹಾಗೂ ವಿದೇಶಗಳಲ್ಲಿ ಪೂರೈಕೆ ಸರಪಳಿಯಲ್ಲಿ ವ್ಯತ್ಯಾಸಗಳಾಗಲಿದ್ದು ಪರಿಣಾಮ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ನಲ್ಲಿ ನಡೆಯುತ್ತಿರುವ ಅನೇಕ ರಕ್ಷಣಾ ಯೋಜನೆಗಳಿಗೆ ಹೊಡೆತ ಬೀಳುವ ಸಾಧ್ಯತೆಯಿದೆ.

ಬೆಂಗಳೂರು: ಕೊರೋನಾ ಹೆಮ್ಮಾರಿ ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಕಾರಣ ಭಾರತ ಹಾಗೂ ವಿದೇಶಗಳಲ್ಲಿ ಪೂರೈಕೆ ಸರಪಳಿಯಲ್ಲಿ ವ್ಯತ್ಯಾಸಗಳಾಗಲಿದ್ದು ಪರಿಣಾಮ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ನಲ್ಲಿ ನಡೆಯುತ್ತಿರುವ ಅನೇಕ ರಕ್ಷಣಾ ಯೋಜನೆಗಳಿಗೆ ಹೊಡೆತ ಬೀಳುವ ಸಾಧ್ಯತೆಯಿದೆ.

ಎಚ್‌ಎಎಲ್ ಅಧ್ಯಕ್ಷ ಮತ್ತು ಎಂಡಿ ಆರ್. ಮಾಧವನ್ ಮಾತನಾಡಿ "ಉಪ ಗುತ್ತಿಗೆದಾರರು, ಹೆಚ್ಚಾಗಿ ಎಂಎಸ್‌ಎಂಇಗಳು ಮತ್ತು ಕೆಲವು ದೊಡ್ಡ ಸಂಸ್ಥೆಗಳಿಂದ ವಸ್ತುಗಳನ್ನು ಪಡೆಯುವುದು ನಮ್ಮ ಯೋಜನೆಗಳಿಗೆ ನಿರ್ಣಾಯಕವಾಗಿದೆ " ಎಂದಿದ್ದಾರೆ.

"ನಾವು ಕಳೆದ ಎರಡು ತಿಂಗಳಲ್ಲಿ 26 ಲಕ್ಷ ಮಾನವ ಕೆಲಸದ ಗಂಟೆ ಅವಧಿಯನ್ನು ಕಳೆದುಕೊಂಡಿದ್ದೇವೆ. ಪ್ರಸ್ತುತ ಪರಿಸ್ಥಿತಿ ಸರಿಹೋಗುವವರೆಗೆ ಇದು ಮುಂದುವರಿಯಲಿದೆ. . ಆದರೆ ನಮ್ಮ ಮುಖ್ಯ ಸಮಸ್ಯೆ ಸರಬರಾಜು ಸರಪಳಿಯಾಗಿದೆ." 

 ಪ್ರಸ್ತುತ ನಡೆಯುತ್ತಿರುವ ಯೋಜನೆಗಳಾದ ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ ತೇಜಸ್, ಸು -30 ಎಂಕೆಐ ರಿಪೇರಿ ಮತ್ತು ಕೂಲಂಕುಷ ಪರೀಕ್ಷೆ, ವಿನ್ಯಾಸಗೊಳಿಸಲಾದ ಪಿಎಸ್‌ಯು  ಮತ್ತು ಅಭಿವೃದ್ಧಿಪಡಿಸಿದ ಇಂಟರ್ಮೀಡಿಯೆಟ್ ಜೆಟ್ ಟ್ರೈನರ್ ಮತ್ತು ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ ಗಳು ಯಾಶಸ್ವಿಯಾಗಿ ಪೂಐಕೆಯಾಗುವ ನಿರೀಕ್ಷೆ ಇದೆ ಎಂದು ಮಾಧವನ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT