ಸೆಲೆರಯೊ ಎಸ್-ಸಿಎನ್ ಜಿ ಕಾರು 
ವಾಣಿಜ್ಯ

ಮಾರುತಿ ಸುಜುಕಿಯಿಂದ ಸೆಲೆರಿಯೊ ಎಸ್- ಸಿಎನ್ ಜಿ ಕಾರು ಮಾರುಕಟ್ಟೆಗೆ ಬಿಡುಗಡೆ

ಭಾರತದ ಪ್ರಮುಖ ಕಾರು ತಯಾರಕ ಕಂಪೆನಿ ಮಾರುತಿ ಸುಜುಕಿ ಇಂಡಿಯಾ ಶುಕ್ರವಾರ ಬಿಎಸ್- 6 ಮಾನದಂಡಗಳನ್ನು ಪೂರೈಸುವ ಸೆಲೆರಿಯೊ ಶ‍್ರೇಣಿಯ ಎಸ್-ಸಿಎನ್‌ಜಿ ಮಾದರಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದು ಮೂಲತಃ ಆಟೋ ಎಕ್ಸ್‌ಪೋ 2020 ರಲ್ಲಿ ಘೋಷಿಸಲಾದ ಕಂಪನಿಯ ಮಿಷನ್ ಗ್ರೀನ್ ಮಿಲಿಯನ್ ದೃಷ್ಟಿಗೆ ಅನುಗುಣವಾಗಿದೆ.

ಮುಂಬೈ: ಭಾರತದ ಪ್ರಮುಖ ಕಾರು ತಯಾರಕ ಕಂಪೆನಿ ಮಾರುತಿ ಸುಜುಕಿ ಇಂಡಿಯಾ ಶುಕ್ರವಾರ ಬಿಎಸ್- 6 ಮಾನದಂಡಗಳನ್ನು ಪೂರೈಸುವ ಸೆಲೆರಿಯೊ ಶ‍್ರೇಣಿಯ ಎಸ್-ಸಿಎನ್‌ಜಿ ಮಾದರಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದು ಮೂಲತಃ ಆಟೋ ಎಕ್ಸ್‌ಪೋ 2020 ರಲ್ಲಿ ಘೋಷಿಸಲಾದ ಕಂಪನಿಯ ಮಿಷನ್ ಗ್ರೀನ್ ಮಿಲಿಯನ್ ದೃಷ್ಟಿಗೆ ಅನುಗುಣವಾಗಿದೆ.

‘ಸೆಲೆರಿಯೊ ನಗರ ಚಾಲನೆಗೆ ಸೂಕ್ತವಾದ ಕಾರು ಎಂಬ ಕಾರಣಕ್ಕಾಗಿ ನಮ್ಮ ಗ್ರಾಹಕರ ಆಕರ್ಷಣೆಯಾಗಿದೆ. ಚಾಲನೆ ಮಾಡಲು ಸುಲಭವಾಗಿದ್ದು, ನಗರ ಪ್ರದೇಶಗಳಲ್ಲಿ ಯುವ ದಂಪತಿಗಳಲ್ಲಿ ಜನಪ್ರಿಯವಾಗಿದೆ. ಕಾರಿನ ಆರಾಮದಾಯಕ ಸವಾರಿ, ಸುಲಭ ಕುಶಲತೆ ಮತ್ತು ಅತ್ಯುತ್ತಮ ಇಂಧನ ದಕ್ಷತೆಯಿಂದಾಗಿ ಗ್ರಾಹಕರ ಮೆಚ್ಚುಗೆ ಪಡೆದಿದೆ. 

ಎರಡು ಪೆಡಲ್ ತಂತ್ರಜ್ಞಾನದ ಪ್ರವರ್ತಕ ಕಂಪೆನಿಯಾಗಿ ಭಾರತದಲ್ಲಿ ಆಟೋ ಗೇರ್ ಶಿಫ್ಟ್ ತಂತ್ರಜ್ಞಾನವನ್ನು ಪರಿಚಯಿಸಿದ ಮೊದಲ ಕಾರು ಸೆಲೆರಿಯೊ ಆಗಿದ್ದು, ಇದರ ಬೆಲೆ 5.36 ಲಕ್ಷ ರೂ. ಆಗಿದೆ. 5 ಲಕ್ಷಕ್ಕೂ ಹೆಚ್ಚು ಗ್ರಾಹಕರು ಸೆಲೆರಿಯೊವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕ (ಮಾರುಕಟ್ಟೆ ಮತ್ತು ವ್ಯಾಪಾರ) ಶ್ರೀ ಶಶಾಂಕ್ ಶ್ರೀವಾಸ್ತವ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT