ಅನಿಲ್ ಅಂಬಾನಿ 
ವಾಣಿಜ್ಯ

ಯೆಸ್ ಬ್ಯಾಂಕ್ ಬಿಕ್ಕಟ್ಟು: ಅನಿಲ್ ಅಂಬಾನಿಗೆ ಇಡಿ ಸಮನ್ಸ್ 

ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ  ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಯವರಿಗೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ನವದೆಹಲಿ: ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ  ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಯವರಿಗೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಬಿಕ್ಕಟ್ಟು ಎದುರಿಸುತ್ತಿರುವ ಬ್ಯಾಂಕಿನಿಂದ ಸಾಲ ಪಡೆದ ನಂತರಸಾಲ ಮರುಪಾವತಿಸದೆ ಹೋದ ದೊಡ್ಡ ಉದ್ಯಮ ಸಮೂಹಗಳಲ್ಲಿ ಅನಿಲ್ ಅಂಬಾನಿಯವರ ಸಂಥೆಗಳೂ ಸೇರಿರುವ ಕಾರಣ ಅಂಬಾನಿಯನ್ನು ಸೋಮವಾರ ಮುಂಬೈನ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಕೇಳಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಆದರೆ ಆರೋಗ್ಯ ಹದಗೆಟ್ಟಿರುವ ಕಾರಣ ಅಂಬಾನಿ ತನಿಖಾ ಏಜೆನ್ಸಿಯಿಂದ ವಿನಾಯಿತಿ ಕೋರಿದ್ದಾರೆ ಮತ್ತು ಅವರಿಗೆ ಹೊಸ ದಿನಾಂಕವನ್ನು ನೀಡಬಹುದು ಎಂದು ತಿಳಿದುಬಂದಿದೆ.

ಅಂಬಾನಿಯ ಸಮೂಹ ಕಂಪನಿಗಳು ಯೆಸ್ ಬ್ಯಾಂಕಿನಿಂದ ಸುಮಾರು 12,800 ಕೋಟಿ ರೂ.ಗಳ ಸಾಲವನ್ನು ತೆಗೆದುಕೊಂಡಿವೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT