ಸಾಂದರ್ಭಿಕ ಚಿತ್ರ 
ವಾಣಿಜ್ಯ

ಹಣಕಾಸು ಸಚಿವರ ಪರಿಹಾರ ಪ್ಯಾಕೇಜ್ ಹಿನ್ನೆಲೆ: 1410 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್

ಕೊರೋನಾ ವೈರಸ್ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ತಡೆಯಲು ಹಣಕಾಸು ಸಚಿವರು ಪರಿಹಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಮುಂಬೈ ಷೇರು ಮಾರುಕಟ್ಟೆಯಲ್ಲಿ 1410.99 ಅಂಕಗಳ ಏರಿಕೆ ಕಂಡಿದ್ದು, ದಿನದ ಅಂತ್ಯಕ್ಕೆ 29,946.77 ರಷ್ಟಿತ್ತು. ನಿಫ್ಟಿ ಕೂಡ 323.60 ಅಂಕಗಳಷ್ಟು ಹೆಚ್ಚಳ ಕಂಡು 8,641.45ರಷ್ಟಿತ್ತು.

ಮುಂಬೈ: ಕೊರೋನಾ ವೈರಸ್ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ತಡೆಯಲು ಹಣಕಾಸು ಸಚಿವರು ಪರಿಹಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಮುಂಬೈ ಷೇರು ಮಾರುಕಟ್ಟೆಯಲ್ಲಿ 1410.99 ಅಂಕಗಳ ಏರಿಕೆ ಕಂಡಿದ್ದು, ದಿನದ ಅಂತ್ಯಕ್ಕೆ 29,946.77 ರಷ್ಟಿತ್ತು. ನಿಫ್ಟಿ ಕೂಡ 323.60 ಅಂಕಗಳಷ್ಟು ಹೆಚ್ಚಳ ಕಂಡು 8,641.45ರಷ್ಟಿತ್ತು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಲಾಕ್ ಡೌನ್ ಸಮಯದಲ್ಲಿ ಬಡವರು, ರೈತರು, ಮತ್ತಿತರರಿಗೆ ಸಮಸ್ಯೆಯಾಗದಂತೆ 1.7 ಕೋಟಿ ರೂ. ಪರಿಹಾರ ಘೋಷಿಸಿದ್ದರಿಂದ ಷೇರು ಮಾರುಕಟ್ಟೆ ಚೇತರಿಕೆ ಕಂಡಿದೆ. ದಿನದ ಆರಂಭದಲ್ಲಿ ಸೆನ್ಸೆಕ್ಸ್ 538 ಅಂಕಗಳು ಏರಿಕೆ ಕಂಡು 29,073 ರಷ್ಟಿತ್ತು. ನಂತರ ಅದು 1564 ಅಂಕಗಳ ಏರಿಕೆಯಾಯಿತು.

ಮೂರು ವರ್ಷಗಳ ಹಿಂದೆ ಅಂದರೆ 2017ರ ಮೇ ತಿಂಗಳಲ್ಲಿ ಸೆನ್ಸೆಕ್ಸ್ 29,807ಕ್ಕೆ ತಲುಪಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ