ಸಂಗ್ರಹ ಚಿತ್ರ 
ವಾಣಿಜ್ಯ

ಚಿನ್ನ ಕೊಳ್ಳುವವರಿಗೆ ಸುವರ್ಣಾವಕಾಶ: ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ!

ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿತ್ತು. ಆದರೆ ಇದೀಗ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಹಿಂದೆದೂ ಆಗದಷ್ಟು ಭಾರೀ ಕುಸಿತ ಕಂಡಿದೆ.

ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿತ್ತು. ಆದರೆ ಇದೀಗ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಹಿಂದೆದೂ ಆಗದಷ್ಟು ಭಾರೀ ಕುಸಿತ ಕಂಡಿದೆ. 

ಬೆಂಗಳೂರು ಸೇರಿದಂತೆ ಹೈದರಾಬಾದ್, ಕೇರಳ ಮತ್ತು ವೈಜಾಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಕುಸಿತ ಕಂಡಿದೆ. 

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 900 ರುಪಾಯಿಯಷ್ಟು ಕಡಿಮೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ ಇದೀಗ 43,400 ರುಪಾಯಿ ಆಗಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 890 ರುಪಾಯಿ ಕಡಿಮೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ ಇದೀಗ 47,430 ರುಪಾಯಿಗೆ ಕುಸಿದಿದೆ.

ಬೆಳ್ಳಿ ಒಂದು ಕೆಜಿಗೆ ಬರೋಬ್ಬರಿ 800 ರುಪಾಯಿಗಳಷ್ಟು ಕಡಿಮೆಯಾಗಿದ್ದು 48,700 ರುಪಾಯಿ ಇದ್ದ ಬೆಳ್ಳಿ ಇದೀಗ 47,900 ರುಪಾಯಿಗೆ ಇಳಿಕೆಯಾಗಿದೆ. 

  ನಗರ                   22 ಕ್ಯಾರೆಟ್ ಚಿನ್ನ(10 ಗ್ರಾಂ)          24 ಕ್ಯಾರೆಟ್ ಚಿನ್ನ(10 ಗ್ರಾಂ)                ಬೆಳ್ಳಿ (1 ಕೆಜಿ)

*ಬೆಂಗಳೂರು              43,400                                             47,430                                    47,900

*ಹೈದರಾಬಾದ್          44,310                                             48,090                                     47,900

* ಕೇರಳ                    42,750                                             46,750                                     47,900

* ವೈಜಾಗ್                43,400                                              48,090                                     47,900

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel