ಸಂಗ್ರಹ ಚಿತ್ರ 
ವಾಣಿಜ್ಯ

ಚಿನ್ನ ಕೊಳ್ಳುವವರಿಗೆ ಸುವರ್ಣಾವಕಾಶ: ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ!

ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿತ್ತು. ಆದರೆ ಇದೀಗ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಹಿಂದೆದೂ ಆಗದಷ್ಟು ಭಾರೀ ಕುಸಿತ ಕಂಡಿದೆ.

ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿತ್ತು. ಆದರೆ ಇದೀಗ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಹಿಂದೆದೂ ಆಗದಷ್ಟು ಭಾರೀ ಕುಸಿತ ಕಂಡಿದೆ. 

ಬೆಂಗಳೂರು ಸೇರಿದಂತೆ ಹೈದರಾಬಾದ್, ಕೇರಳ ಮತ್ತು ವೈಜಾಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಕುಸಿತ ಕಂಡಿದೆ. 

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 900 ರುಪಾಯಿಯಷ್ಟು ಕಡಿಮೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ ಇದೀಗ 43,400 ರುಪಾಯಿ ಆಗಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 890 ರುಪಾಯಿ ಕಡಿಮೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ ಇದೀಗ 47,430 ರುಪಾಯಿಗೆ ಕುಸಿದಿದೆ.

ಬೆಳ್ಳಿ ಒಂದು ಕೆಜಿಗೆ ಬರೋಬ್ಬರಿ 800 ರುಪಾಯಿಗಳಷ್ಟು ಕಡಿಮೆಯಾಗಿದ್ದು 48,700 ರುಪಾಯಿ ಇದ್ದ ಬೆಳ್ಳಿ ಇದೀಗ 47,900 ರುಪಾಯಿಗೆ ಇಳಿಕೆಯಾಗಿದೆ. 

  ನಗರ                   22 ಕ್ಯಾರೆಟ್ ಚಿನ್ನ(10 ಗ್ರಾಂ)          24 ಕ್ಯಾರೆಟ್ ಚಿನ್ನ(10 ಗ್ರಾಂ)                ಬೆಳ್ಳಿ (1 ಕೆಜಿ)

*ಬೆಂಗಳೂರು              43,400                                             47,430                                    47,900

*ಹೈದರಾಬಾದ್          44,310                                             48,090                                     47,900

* ಕೇರಳ                    42,750                                             46,750                                     47,900

* ವೈಜಾಗ್                43,400                                              48,090                                     47,900

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT