ವಾಣಿಜ್ಯ

ಭಾರತ ಸರ್ಕಾರದ ವಿರುದ್ಧ 20,000 ಕೋಟಿ ರೂ. ತೆರಿಗೆ ದಾವೆ ಗೆದ್ದ ವೊಡಾಫೋನ್

ನ್ಯಾಯಯುತ ಮತ್ತು ನ್ಯಾಯಸಮ್ಮತವಾದ ಸೇವೆಯ ಖಾತರಿಯ ಉಲ್ಲಂಘನೆಯಾಗಿದೆ ಎಂದು ಹಿಂದಿನ ಸರ್ಕಾರಗಳು ವೊಡಾಫೋನ್ ಗ್ರೂಪ್ ಪಿಎಲ್‌ಸಿ ವಿರುದ್ಧ  ಹೂಡಿದ್ದ 22,100 ಕೋಟಿ ರೂ ಮಧ್ಯಸ್ಥಿಕೆ ತೆರಿಗೆ ಪ್ರಕರಣವನ್ನು ಹೇಗ್ ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯದ ಶಾಶ್ವತ ಪೀಠ ತಿರಸ್ಕರಿಸಿದೆ. 

ನವದೆಹಲಿ: ನ್ಯಾಯಯುತ ಮತ್ತು ನ್ಯಾಯಸಮ್ಮತವಾದ ಸೇವೆಯ ಖಾತರಿಯ ಉಲ್ಲಂಘನೆಯಾಗಿದೆ ಎಂದು ಹಿಂದಿನ ಸರ್ಕಾರಗಳು ವೊಡಾಫೋನ್ ಗ್ರೂಪ್ ಪಿಎಲ್‌ಸಿ ವಿರುದ್ಧ  ಹೂಡಿದ್ದ 22,100 ಕೋಟಿ ರೂ ಮಧ್ಯಸ್ಥಿಕೆ ತೆರಿಗೆ ಪ್ರಕರಣವನ್ನು ಹೇಗ್ ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯದ ಶಾಶ್ವತ ಪೀಠ ತಿರಸ್ಕರಿಸಿದೆ. 

ಇದಲ್ಲದೆ ಕಾನೂನು ಪ್ರಾತಿನಿಧ್ಯ, ನೆರವು ಮತ್ತು ಕಂಪನಿಯು ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕಕ್ಕಾಗಿ ವೊಡಾಫೋನ್ ಗ್ರೂಪ್‌ಗೆ 4.3 ಮಿಲಿಯನ್ ಪೌಂಡ್‌ಗಳನ್ನು ಮರುಪಾವತಿ ಮಾಡುವಂತೆ ನ್ಯಾಯಾಲಯ ಭಾರತ ಸರ್ಕಾರವನ್ನು ಕೋರಿದೆ.

ಈ ಪ್ರಕ್ರಿಯೆಗೆ ಮಧ್ಯಸ್ಥಿಕೆದಾರರನ್ನು ಒಪ್ಪಿಕೊಳ್ಳಲು ಎರಡೂ ಪಕ್ಷಗಳು ವಿಫಲವಾದ ಕಾರಣ ಕಂಪನಿಯು 2016 ರಲ್ಲಿ ಮಧ್ಯಸ್ಥಿಕೆಗಾಗಿ ಅಂತರಾಷ್ಟ್ರೀಯ ನ್ಯಾಯಾಲಯವನ್ನು ಸಂಪರ್ಕಿಸಿತ್ತು. ಭಾರತವು 2009 ರಲ್ಲಿ ವೊಡಾಫೋನ್ ಗ್ರೂಪ್ ನಲ್ಲಿ  11 ಬಿಲಿಯನ್ ಡಾಲರ್ ಒಪ್ಪಂದದಲ್ಲಿ 7,990 ಕೋಟಿ ರೂ.ಗಳ  ಕ್ಯಾಪಿಟಲ್ ಗೈನ್ ತೆರಿಗೆಗಾಗಿ ಬೇಡಿಕೆ ಇಟ್ಟಿತ್ತು. ಕಂಪನಿಗೆ ವಿಧಿಸಲಾದ ಬಡ್ಡಿ ಮತ್ತು ದಂಡವನ್ನು ಸೇರಿಸಿದ ನಂತರ ವೊಡಾಫೋನ್ ಗ್ರೂಪ್ ವಿರುದ್ಧದ ಒಟ್ಟು ಬೇಡಿಕೆ 22,100 ಕೋಟಿ ರೂ. ಗಾಗಿ ದಾವೆ ಹೂಡಲಾಗುತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT