ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ 
ವಾಣಿಜ್ಯ

ಕೊರೋನೋತ್ತರ ಉದ್ಯಮ ಎಂದಿನಂತೆ ಇರುವುದಿಲ್ಲ, ಸುಧಾರಣೆಗಳು ಅಗತ್ಯ: ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್

ಕೋವಿಡ್-19 ಸಾಂಕ್ರಾಮಿಕದ ನಂತರದ ದಿನಗಳಲ್ಲಿ ಉದ್ಯಮ ಎಂದಿನಂತೆ ಇರುವುದಿಲ್ಲ ಉದ್ಯಮ ಸರಳೀಕರಣದಲ್ಲಿ ಇನ್ನಷ್ಟು ಸರಳತೆಯನ್ನು ತರುವ ಅಗತ್ಯವಿದೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ. 

ಔರಂಗಾಬದ್: ಕೋವಿಡ್-19 ಸಾಂಕ್ರಾಮಿಕದ ನಂತರದ ದಿನಗಳಲ್ಲಿ ಉದ್ಯಮ ಎಂದಿನಂತೆ ಇರುವುದಿಲ್ಲ ಉದ್ಯಮ ಸರಳೀಕರಣದಲ್ಲಿ ಇನ್ನಷ್ಟು ಸರಳತೆಯನ್ನು ತರುವ ಅಗತ್ಯವಿದೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ. ಈಗಿರುವ ಒಂದಷ್ಟು ನಿಯಮಗಳನ್ನು ತೆಗೆದುಹಾಕಬೇಕೆಂದು ಹೇಳಿರುವ ಅಮಿತಾಬ್ ಕಾಂತ್ 

ಔರಂಗಾಬಾದ್ ಇಂಡಸ್ಟ್ರಿಯಲ್ ಸಿಟಿ ಹಾಗೂ ಮರಾಠವಾಡ ಆಟೋ ಕ್ಲಸ್ಟರ್ ಗೆ ಭೇಟಿ ನೀಡಿ ಮಾತನಾಡಿದ ಅವರು ಸಾಂಕ್ರಾಮಿಕೋತ್ತರ ಉದ್ಯಮಗಳು ಎಂದಿನಂತೆ ಇರುವುದಿಲ್ಲ, ಕೋವಿಡ್ ನಂತರದ ದಿನಗಳಲ್ಲಿ ಸಾಧ್ಯವಾದಷ್ಟೂ ಸುಧಾರಣೆಗಳನ್ನು ಜಾರಿಗೆ ತರಬೇಕೆಂದು ಹೇಳಿದ್ದಾರೆ. 

ನಾವು ಈಗಾಗಲೇ ಹಲವು ನಿಯಮಗಳು, ನಿಯಂತ್ರಣಗಳು, ಪ್ರಕ್ರಿಯೆಗಳನ್ನು ಜಾರಿಗೆ ತರಲಾಗಿದೆ. ಇವುಗಳನ್ನು ತೆಗೆದುಹಾಕುವುದರಿಂದ ನಾವು ಉದ್ಯಮ ಸ್ನೇಹಿ ವಾತಾವರಣದಲ್ಲಿ ಮತ್ತಷ್ಟು ಸರಳೀಕರಣ ಜಾರಿಗೆ ತರಬೇಕಾಗಿದೆ ಎಂದು ನೀತಿ ಆಯೋಗದ ಸಿಇಒ ಹೇಳಿದ್ದಾರೆ. ಇದೇ ವೇಳೆ ದೇಶ ತಂತ್ರಜ್ಞಾನದಲ್ಲಿಯೂ ಬೆಳವಣಿಗೆ ಸಾಧಿಸಬೇಕಿದ್ದು ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!