ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಕೋವಿಡ್-19 ಔಷಧಿ, ಉಪಕರಣಗಳ ಮೇಲಿನ ತೆರಿಗೆ ಕಡಿತ: ಜಿಎಸ್‌ಟಿ ಸಭೆ ಬಳಿಕ ನಿರ್ಮಲಾ ಸೀತಾರಾಮನ್

ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ,

ನವದೆಹಲಿ: ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ,

Tocilizumab  ಹಾಗೂ  Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ

ವೈದ್ಯಕೀಯ ಆಮ್ಲಜನಕ, ಆಮ್ಲಜನಕ ಕಾನ್ಸಂಟ್ರೇಟರ್ ಗಳು, ವೆಂಟಿಲೇಟರ್‌ಗಳು, ಬೈಪಾಪ್ ಯಂತ್ರಗಳು ಮತ್ತು ಹೈ ಫ್ಲೋ ನಾಸಲ್ ಕ್ಯಾನುಲ್ಲಾ ಸಾಧನಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಕಡಿತಗೊಳಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಅಲ್ಲದೆ, ಕೋವಿಡ್ ಪರೀಕ್ಷಾ ಕಿಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ ಶೇ 5 ಕ್ಕೆ ಇಳಿಸಲಾಗಿದೆ.

ಪಲ್ಸ್ ಆಕ್ಸಿಮೀಟರ್, ಹ್ಯಾಂಡ್ ಸ್ಯಾನಿಟೈಸರ್, ತಾಪಮಾನ ತಪಾಸಣೆ ಉಪಕರಣಗಳು ಮತ್ತು ಆಂಬುಲೆನ್ಸ್‌ಗಳ ಮೇಲೆ ಸಹ ತೆರಿಗೆಯನ್ನು ಶೇಕಡಾ 5 ರಷ್ಟು ಇಳಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: CM ಬಗ್ಗೆ ಬೈರತಿ ಗುಣಗಾನ; ಯತೀಂದ್ರ ಹೇಳಿಕೆಗೆ ಕೆರಳಿ ಕೆಂಡವಾದ ಡಿಕೆಶಿ ಬಣ!

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

SCROLL FOR NEXT