ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ರಾಜ್ಯಗಳಿಗೆ 95 ಸಾವಿರ ಕೋಟಿ ರೂ. ತೆರಿಗೆ ಹಣ ಬಿಡುಗಡೆ ಮಾಡಿದ ಕೇಂದ್ರ: ಕರ್ನಾಟಕಕ್ಕೆ ಸಿಕ್ಕಿದೆಷ್ಟು?

ಕೇಂದ್ರ ಸರ್ಕಾರ ಸಂಗ್ರಹಿಸಿರುವ ತೆರಿಗೆ ಹಣದಲ್ಲಿ ರಾಜ್ಯಗಳಿಗೆ 95,000 ಕೋಟಿ ರೂ.ನನ್ನು ಬಿಡುಗಡೆ ಮಾಡಿದೆ.

ನವದೆಹಲಿ: ಕೇಂದ್ರ ಸರ್ಕಾರ ಸಂಗ್ರಹಿಸಿರುವ ತೆರಿಗೆ ಹಣದಲ್ಲಿ ರಾಜ್ಯಗಳಿಗೆ 95,000 ಕೋಟಿ ರೂ.ನನ್ನು ಬಿಡುಗಡೆ ಮಾಡಿದೆ.

ಕಳೆದ ವಾರ ರಾಜ್ಯ ಮುಖ್ಯಮಂತ್ರಿಗಳು ಮತ್ತು ಹಣಕಾಸು ಮಂತ್ರಿಗಳೊಂದಿಗಿನ ವರ್ಚುವಲ್ ಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೋವಿಡ್​​ ಪ್ರತಿಕೂಲ ಪರಿಣಾಮದಿಂದಾಗಿ ಕ್ಷೀಣಿಸುತ್ತಿರುವ ರಾಜ್ಯ ಸರ್ಕಾರಗಳ ಬಂಡವಾಳ ವೆಚ್ಚವನ್ನು ಬೆಂಬಲಿಸಲು ವೇಳಾಪಟ್ಟಿಗಿಂತ ಮುಂಚಿತವಾಗಿ ಒಂದು ಕಂತು ತೆರಿಗೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದರು.

95,000 ಕೋಟಿ ರೂ.ಗೂ ಅಧಿಕ ತೆರಿಗೆ ಹಣ 28 ರಾಜ್ಯಗಳ ಹಣಕಾಸಿನ ಬೊಕ್ಕಸವನ್ನು ಬಲಪಡಿಸುತ್ತದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ಈ ಭಾರಿ ಕರ್ನಾಟಕಕ್ಕೆ 3,467.62 ಕೋಟಿ ರುಪಾಯಿ ಸಿಕ್ಕಿದೆ. ಇನ್ನು ಉತ್ತರಪ್ರದೇಶಕ್ಕೆ ಅತಿ ಹೆಚ್ಚು 17,056.66 ಕೋಟಿ ರುಪಾಯಿ ಸಿಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT