ಪುಸ್ತಕ 
ವಾಣಿಜ್ಯ

ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ವಿರಚಿತ "ಹಣ ಏನಿದು ನಿನ್ನ ವಿಚಿತ್ರ ಗುಣ" ಪುಸ್ತಕ ಅಮೇಜಾನ್ ನಲ್ಲಿ ನಂ.1, 18 ದಿನಗಳಲ್ಲಿ 4ನೇ ಮುದ್ರಣ!

ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಹಣದ ಕುರಿತಾಗಿ ಬರೆದಿರುವ ಹಣ ಏನಿದು ನಿನ್ನ ವಿಚಿತ್ರ ಗುಣ ಪುಸ್ತಕ ಪ್ರಕಟಗೊಂಡ 18 ದಿನಗಳಲ್ಲಿ 4 ನೇ ಮುದ್ರಣ ಕಂಡಿದೆ. 

ಬೆಂಗಳೂರು: ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಹಣದ ಕುರಿತಾಗಿ ಬರೆದಿರುವ ಹಣ ಏನಿದು ನಿನ್ನ ವಿಚಿತ್ರ ಗುಣ ಪುಸ್ತಕ ಪ್ರಕಟಗೊಂಡ 18 ದಿನಗಳಲ್ಲಿ 4 ನೇ ಮುದ್ರಣ ಕಂಡಿದೆ. 

ಜನಸಾಮಾನ್ಯರ ನಿತ್ಯ ಬದುಕಿನಲ್ಲಿ ಹಣದ ಕುರಿತಾದ ಅನೇಕ ವಿಚಾರಗಳು, ಹಣದ ಬಳಕೆ ಕುರಿತ, ಆರ್ಥಿಕ ಶಿಸ್ತನ್ನು ರೂಢಿಸಿಕೊಳ್ಳುವುದರ ಬಗ್ಗೆ  ಹಲವು ಅಂಶಗಳನ್ನು "ಹಣ ಏನಿದು ನಿನ್ನ ವಿಚಿತ್ರ ಗುಣ" ಪುಸ್ತಕ ಒಳಗೊಂಡಿದೆ.

ರಂಗಸ್ವಾಮಿ ಅವರು ಈಗಾಗಲೇ ಆರ್ಥಿಕತೆ, ಹೂಡಿಕೆ, ಹಣಕ್ಕೆ ಸಂಬಧಿಸಿದ ಹಲವು ಪುಸ್ತಕಗಳನ್ನು ಬರೆದಿದ್ದು ಇದು ಅವರ 25 ನೇ ಕೃತಿಯಾಗಿದೆ. ಸಾವಣ್ಣ ಪ್ರಕಾಶ ಹೊರತಂದಿರುವ ಈ ಪುಸ್ತಕ ಕಳೆದ ಒಂದು ವಾರದಿಂದ ಅಮೇಜಾನ್ ವೆಬ್ ಸೈಟ್ ನಲ್ಲಿ ಕನ್ನಡ ಪುಸ್ತಕ ಮಾರಾಟ ವಿಭಾಗದಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಬೆಸ್ಟ್ ಸೆಲ್ಲರ್ ವಿಭಾಗದಲ್ಲಿ ಆಂಗ್ಲ ಕೃತಿಗಳಿಗೂ ಪೈಪೋಟಿ ನೀಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT