ಬಾಲಿವುಡ್ ನಟಿ ರಾಧಿಕಾ ಆಪ್ಟೆ 
ಬಾಲಿವುಡ್

ಬೆತ್ತಲೆ ವೀಡಿಯೋ ಲೀಕ್: ನನಗೆ ಚಿಂತೆ ಇಲ್ಲ ಎಂದ ರಾಧಿಕಾ ಆಪ್ಟೆ

ಬೆತ್ತಲೆ ವೀಡಿಯೋ ಲೀಕ್ ಘಟನೆ ಕುರಿತಂತೆ ನನಗೆ ಚಿಂತೆ ಇಲ್ಲ. ಕೆಲಸವಿಲ್ಲದ ಜನ ಮಾಡುವ ಈ ವಿಕೃತ ಕೆಲಸಕ್ಕೆ ನನ್ನ ಸಮಯ ವ್ಯರ್ಥಮಾಡಿಕೊಳ್ಳಲು ನನಗೆ ಇಷ್ಟವಿಲ್ಲ ಎಂದು ವಿವಾದಿತ ಬಾಲಿವುಡ್ ನಟಿ ಎಂದೇ ಖ್ಯಾತಿಗಳಿಸಿರುವ...

ನವದೆಹಲಿ: ಬೆತ್ತಲೆ ವೀಡಿಯೋ ಲೀಕ್ ಘಟನೆ ಕುರಿತಂತೆ ನನಗೆ ಚಿಂತೆ ಇಲ್ಲ. ಕೆಲಸವಿಲ್ಲದ ಜನ ಮಾಡುವ ಈ ವಿಕೃತ ಕೆಲಸಕ್ಕೆ ನನ್ನ ಸಮಯ ವ್ಯರ್ಥಮಾಡಿಕೊಳ್ಳಲು ನನಗೆ ಇಷ್ಟವಿಲ್ಲ ಎಂದು ವಿವಾದಿತ ಬಾಲಿವುಡ್ ನಟಿ ಎಂದೇ ಖ್ಯಾತಿಗಳಿಸಿರುವ ರಾಧಿಕಾ ಆಪ್ಟೆ ಹೇಳಿದ್ದಾರೆ.

ಅಂತರ್ಜಾಲದಲ್ಲಿ ನಗ್ನ ಚಿತ್ರಗಳು ಬಿಡುಗಡೆಗೊಳಿಸಿ ವಿವಾದ ಸೃಷ್ಟಿಸಿದ್ದ ಬಾಲಿವುಡ್ ಹಾಟ್ ನಟಿ ರಾಧಿಕಾ ಆಪ್ಟೆ ಅವರು ನಟಿಸಿದ್ದ ಅನುರಾಗ್ ಕಶ್ಯಪ್ ನಿರ್ದೇಶನದ ಶಾರ್ಟ್ ಫಿಲ್ಮ್ ನ ಹಾಟ್ ವೀಡಿಯೋಗಳು ವಾಟ್ಸ್ ಅಪ್ ನಲ್ಲಿ ಲೀಕ್ ಆಗಿದ್ದವು. ಈ ವೀಡಿಯೋ ವಿವಾದ ಸೃಷ್ಟಿಸಿತ್ತಲ್ಲದೇ, ರಾಧಿಕಾ ಆಪ್ಟೆ ಕುರಿತಂತೆ ಹಲವು ಚರ್ಚೆಗಳು ಆರಂಭವಾಗಿದ್ದವು.

ಈ ಪ್ರಕರಣ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ರಾಧಿಕಾ ಆಪ್ಟೆ, ಅಂರ್ಜಾಲ ಹಾಗೂ ವಾಟ್ಸ್ ಅಪ್ ಗಳಲ್ಲಿ ವೀಡಿಯೋ ನೋಡಿ ಇದೊಂದು ತಮಾಷೆ ಅನ್ನಿಸಿತು. ನಾನು ನನ್ನ ವೃತ್ತಿ ರಂಗದಲ್ಲಿ ಕಾರ್ಯನಿರಳರಾಗಿರುವುದರಿಂದ ವಿವಾದಗಳ ಕುರಿತಂತೆ ಯೋಚಿಸುವುದಕ್ಕೆ ನನಗೆ ಸಮಯವಿಲ್ಲ. ಈ ರೀತಿಯ ಯೋಚನೆಗಳು ನಮ್ಮ ಸಮಯವನ್ನು ವ್ಯರ್ಥಮಾಡುತ್ತವೆ. ಘಟನೆಯಿಂದ ನನಗೆ ಅಥವಾ ನನ್ನ ಕುಟುಂಬವರಿಗಾಗಲೀ ಯಾವುದೇ ಪರಿಣಾಮ ಬೀರಿಲ್ಲ ಎಂದಿದ್ದಾರೆ.

ವಿವಾದಗಳಿಗೆ ನನ್ನ ಸಮಯ ವ್ಯರ್ಥಮಾಡಲು ನನಗೆ ಇಲ್ಲ. ಜನರಿಗೆ ಗೊತ್ತಿದೆ ಮಾಡುವುದಕ್ಕೆ ಕೆಲಸವಿಲ್ಲ ಜನ ಸುಮ್ಮನೆ ಕುಳಿತುಕೊಳ್ಳುವುದಕ್ಕೆ ಆಗದೆ ಈ ರೀತಿಯ ವೀಡಿಯೋಗಳನ್ನು ಮಾಡಿ ಸುಮ್ಮನೆ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ. ಕೆಲಸವಿಲ್ಲದ ಜನ ಸೃಷ್ಟಿಸುವ ವಿವಾದಗಳಿಗೆ ನಾನು ನನ್ನ ಸಮಯ ಹಾಳುಮಾಡಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾಳೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT