ದಿಲ್ವಾಲೆ ಸಿನೆಮಾದಲ್ಲಿ ಶಾರುಕ್ ಖಾನ್ ಮತ್ತು ಕಾಜೋಲ್ 
ಬಾಲಿವುಡ್

ಪ್ರವಾಹಪೀಡಿತ ತಮಿಳುನಾಡಿಗೆ 'ದಿಲ್ವಾಲೆ' ತಂಡದಿಂದ ೧ ಕೋಟಿ ದೇಣಿಗೆ

ಪ್ರವಾಹಪೀಡಿತ ತಮಿಳುನಾಡಿಗೆ ನಟ ಶಾರುಕ್ ಖಾನ್ ಮುಖ್ಯ ಭೂಮಿಕೆಯಲ್ಲಿರುವ ಬಾಲಿವುಡ್ ಸಿನೆಮಾ 'ದಿಲ್ವಾಲೆ' ತಂಡ ೧ ಕೋಟಿ ರೂ ಸಹಾಯಧನ

ಮುಂಬೈ: ಪ್ರವಾಹಪೀಡಿತ ತಮಿಳುನಾಡಿಗೆ ನಟ ಶಾರುಕ್ ಖಾನ್ ಮುಖ್ಯ ಭೂಮಿಕೆಯಲ್ಲಿರುವ ಬಾಲಿವುಡ್ ಸಿನೆಮಾ 'ದಿಲ್ವಾಲೆ' ತಂಡ ೧ ಕೋಟಿ ರೂ ಸಹಾಯಧನ ನೀಡಿದೆ.

ಚೆನ್ನೈ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಈ ಪ್ರವಾಹದಿಂದ ಸುಮಾರು ೩೨೫ ಜನ ಮೃತಪಟ್ಟು ಲಕ್ಷಕ್ಕೂ ಹೆಚ್ಚು ಜನಕ್ಕೆ ಹಾನಿಯಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರಿಗೆ ಶಾರುಕ್ ಖಾನ್ ಬರೆದಿರುವ ಪತ್ರದಲ್ಲಿ "ಪ್ರಕೃತಿಯ ಮುನಿಸಿನಿಂದ ಚೆನ್ನೈ ನಗರಕ್ಕೆ ಉಂಟಾಗಿರುವ ಹಾನಿಯಿಂದ ನಮಗೆ ಬೇಸರವಾಗಿದೆ.

"ಇದೇ ಸಮಯದಲ್ಲಿ, ಚೆನ್ನೈ ಜನ ಧೈರ್ಯ ತೋರಿ ಪರಸ್ಪರ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಮತ್ತು ಹೆಮ್ಮೆ ಎನಿದುತ್ತದೆ.

"ಈ ವಿಪತ್ತು ನಿರ್ವಹಣೆಗಾಗಿ ತಮಿಳುನಾಡು ಸರ್ಕಾರ ಕೈಗೆತ್ತಿಕೊಂಡಿರುವ ಭಾರಿ ಕ್ರಮಗಳಿಗೆ ಪ್ರಶಂಸೆ ವ್ಯುಕ್ತಪಡಿಸುತ್ತ ನಟ-ನಿರ್ಮಾಪಕ ಮತ್ತು ಚಿತ್ರತಂಡ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ೧ ಕೋಟಿ ರೂ ದೇಣಿಗೆ ನೀಡುತ್ತಿದ್ದೇವೆ" ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT