ಸಂಗೀತ ನಿರ್ದೇಶಕ ಎ ಆರ್ ರಹಮಾನ್ 
ಬಾಲಿವುಡ್

ಭಾರತೀಯ ಸಂಗೀತದ ಸನ್ನಿವೇಶ ಬದಲಿಸಿದ ರಹಮಾನ್: ವಿಶಾಲ್ ಭಾರಾದ್ವಾಜ್

ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ ಅವರ ಅಭಿಮಾನಿ ಎಂದು ಹೇಳಿಕೊಂಡಿರುವ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ವಿಶಾಲ್ ಭಾರದ್ವಾಜ್,

ಮುಂಬೈ: ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ ಅವರ ಅಭಿಮಾನಿ ಎಂದು ಹೇಳಿಕೊಂಡಿರುವ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ವಿಶಾಲ್ ಭಾರದ್ವಾಜ್, ರಹಮಾನ್ ಭಾರತದ ಸಂಗೀತದ ಸನ್ನಿವೇಶವನ್ನು ಬದಲಿಸಿದವರು ಎಂದಿದ್ದಾರೆ.

"ಅವರು ತಮ್ಮ ಸಂಗೀತದಿಂದ ಸ್ಫೂರ್ತಿ ನೀಡುತ್ತಾರೆ. ಅವರು ಸಂಗೀತ ಕ್ಷೇತ್ರಕ್ಕೆ ಬಂದಾಗಿನ ನಂತರ ಭಾರತೀಯ ಸಂಗೀತದ ಸನ್ನಿವೇಶವೇ ಬದಲಾಗಿ ಹೋಯಿತು. 'ರೋಜಾ' ಸಿನೆಮಾದ ಸಂಗೀತ ಬಿಡುಗಡೆಯಾಗಿದ್ದು ನನಗೆ ನೆನಪಿದೆ. ಅದು ಸಂಗೀತದ ಬಗ್ಗೆ ದೇಶದ ಜನತೆಯ ದೃಷ್ಟಿಕೋನವನ್ನೇ ಬದಲಿಸಿತು" ಎಂದು ಶೆಫಾಯಿ ಭೂಷಣ್ ಅವರ 'ಜಂಗಿ' ಸಂಗೀತ ಬಿಡುಗಡೆ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಆ ಕಾರ್ಯಕ್ರಮದಲ್ಲಿ ರಹಮಾನ್ ಕೂಡ ಭಾಗಿಯಾಗಿದ್ದರು.

'ರೋಜ' ಸಿನೆಮಾದಿಂದ ತಮ್ಮ ಸಂಗೀತ ನಿರ್ದೇಶನದ ವೃತ್ತಿ ಜೀವನ ಆರಂಭಿಸಿದ್ದ ರಹಮಾನ್ ಹಲವಾರು ಪ್ರಶಸ್ತಿಗಳನ್ನು ಗೆದ್ದಿರುವುದಲ್ಲದೆ ಆಸ್ಕರ್ ಪ್ರಶಸ್ತಿ ವಿಜೇತರು ಕೂಡ.

ಭಾರದ್ವಾಜ್ ಕೂಡ 'ಜಂಗಿ'ಯಲ್ಲಿ ಮೊದಲ ಬಾರಿಗೆ ಗಾಯಕರಾಗಿ ಕೂಡ ಹೊರಹೊಮ್ಮಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT