ಅಜಯ್ ದೇವಗನ್ 
ಬಾಲಿವುಡ್

ಬಾಲಿವುಡ್ ನಟ ಅಜಯ್ ದೇವಗನ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಬಾಲಿವುಡ್ ಸಿಂಗಂ ನಟ ಅಜಯ್ ದೇವಗನ್ ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದರು.

ಬಾಲಿವುಡ್ ಸಿಂಗಂ ನಟ ಅಜಯ್ ದೇವಗನ್ ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ  ತಮ್ಮ ನೆಚ್ಚಿನ ನಟನನ್ನು ನೋಡಿದ ಅಭಿಮಾನಿಗಳು ಫುಲ್ ಖುಷಿಯಾದರು. ಕೆಲವರು ಅಜಯ್ ದೇವಗನ್ ಜೊತೆ ಸೆಲ್ಫೀ ತೆಗೆದು ಕೊಂಡರೇ ಮತ್ತೆ ಕೆಲವರು ಆಟೋಗ್ರಾಫ್ ಹಾಕಿಸಿಕೊಂಡರು.

ಅಜಯ್ ದೇವಗನ್ ಕುಕ್ಕೆ ಶ್ರೀ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿ ಹಲವು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಒಂದು ರಾತ್ರಿ ಪೂರ್ತಿ ಕುಕ್ಕೆ ಸುಬ್ರಮಣ್ಯದ ಹೋಟೆಲ್ ನಲ್ಲಿ  ಅಜಯ್ ದೇವಗನ್ ತಂಗಿದ್ದರು.

ಇನ್ನು ಅಜಯ್ ದೇವಗನ್  ಶಿವಾಯ್ ಚಿತ್ರ ನಿರ್ದೇಶಿಸುತ್ತಿದ್ದೂ, ಅದಕ್ಕಾಗಿ ಕುಕ್ಕೆ ಸುಬ್ರಮಣ್ಯ ದೇವರ ಸನ್ನಿಧಿಯಲ್ಲಿ ಪೂಜೆ ನೆರವೇರಿಸುವಂತೆ ಅಜಯ್ ದೇವಗನ್  ಅವರಿಗೆ ತಮ್ಮ ಸ್ನೇಹಿತರೊಬ್ಬರು ಸಲಹೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕುಕ್ಕೆ ದೇವಾಲಯದಲ್ಲಿ ಹಲವು  ಪೂಜೆಗಳನ್ನು ನೆರವೇರಿಸಲಾಯ್ತು.



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT