ಕರೀಷ್ಮಾ ಕಪೂರ್‌ 
ಬಾಲಿವುಡ್

ಕರೀಷ್ಮಾ ಹಣಕ್ಕಾಗಿ ನನ್ನನ್ನು ಮದುವೆಯಾಗಿದ್ದು: ಸಂಜಯ್ ಕಪೂರ್

ಕರೀಷ್ಮಾ ಕಪೂರ್‌ ಅವರು ಹಣದ ಆಸೆಯಿಂದಾಗಿ ನನ್ನನ್ನು ವಿವಾಹವಾಗಿದ್ದರು ಎಂದು ಆಕೆಯ ಪತಿ ಸಂಜಯ ಕಪೂರ್‌

ನಟಿ ಕರೀಷ್ಮಾ ಕಪೂರ್‌ ಅವರು ಹಣದ ಆಸೆಯಿಂದಾಗಿ ನನ್ನನ್ನು ವಿವಾಹವಾಗಿದ್ದರು ಎಂದು ಆಕೆಯ ಪತಿ ಸಂಜಯ ಕಪೂರ್‌ ಅವರು ವಿಚ್ಛೇದನ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ವಿಚ್ಛೇದನಕ್ಕಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಹಾಕಿರುವ ಅವರು, 'ಕರೀಷ್ಮಾ ತಮ್ಮ ಇಬ್ಬರು ಮಕ್ಕಳನ್ನು ಮುಂದಿಟ್ಟುಕೊಂಡು ತಮಗೆ ಕಿರುಕುಳ ನೀಡುತ್ತಿದ್ದಾರೆ. ಹಣಕ್ಕಾಗಿ ಮಕ್ಕಳನ್ನು ದಾಳಗಳಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಕ್ಕಳು ತಮ್ಮ ಕುಟುಂಬದವರನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ. ಪತ್ನಿಯಾಗಿ, ಸೊಸೆಯಾಗಿ ಅಷ್ಟೇ ಅಲ್ಲ, ತಾಯಿಯಾಗಿಯೂ ಅವರು ಸೋತಿದ್ದಾರೆ' ಎಂದು ಹೇಳಿದ್ದಾರೆ

ಕಳೆದ ಐದು ವರ್ಷಗಳಿಂದ ಕರೀಷ್ಮಾ ಹಾಗೂ ಸಂಜಯ್  ಕಪೂರ್ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಹಣಕ್ಕಾಗಿ ಕರೀಷ್ಮಾ ಮದುವೆಯಾದರು ಎಂಬ ಆರೋಪಗಳನ್ನು ಕರೀಷ್ಮಾ ಪರ ವಕೀಲರು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದ ದರ್ಶನ್; ನಟನ ವಿರುದ್ಧ ಕೊಲೆ ಆರೋಪ ದಾಖಲಿಸಿದ ಕೋರ್ಟ್

ಜೈಪುರ: ನಿಯಂತ್ರಣ ತಪ್ಪಿದ ಡಂಪರ್, ಟ್ರಾಲಿ ಉರುಳಿಬಿದ್ದು 14 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ! ಭೀಕರ ಅಪಘಾತದ Video

1995 ರಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದು ಪಾಕಿಸ್ತಾನಕ್ಕೆ ಭಾರತದ ಪರಮಾಣು ಶಸ್ತ್ರಾಸ್ತ್ರಗಳ ಡೇಟಾ ರವಾನೆ; ನಕಲಿ ವಿಜ್ಞಾನಿ ಅಖ್ತರ್ ಹುಸೇನಿ ಬಂಧನ!

ಯು.ಪಿಯಲ್ಲಿ ಬಾಲಕಿಯ ಭೀಕರ ಹತ್ಯೆ, ಅತ್ಯಾಚಾರ: ಗಂಟಲು ಸೀಳಿ, ಕೈಕಾಲುಗಳು ಮುರಿದು, ಮೂಗಿನಲ್ಲಿ ಮರಳು, ಗೋಂದು ತುಂಬಿದ ರಾಕ್ಷಸರು!

ಪ್ರಧಾನಿ ಮೋದಿ ‘ಅಪಮಾನ ಸಚಿವಾಲಯ’ ಆರಂಭಿಸಲಿ: ಪ್ರಿಯಾಂಕಾ ಹೀಗೆ ಹೇಳಿದ್ಯಾಕೆ?

SCROLL FOR NEXT