ಕರೀಷ್ಮಾ ಕಪೂರ್‌ 
ಬಾಲಿವುಡ್

ಕರೀಷ್ಮಾ ಹಣಕ್ಕಾಗಿ ನನ್ನನ್ನು ಮದುವೆಯಾಗಿದ್ದು: ಸಂಜಯ್ ಕಪೂರ್

ಕರೀಷ್ಮಾ ಕಪೂರ್‌ ಅವರು ಹಣದ ಆಸೆಯಿಂದಾಗಿ ನನ್ನನ್ನು ವಿವಾಹವಾಗಿದ್ದರು ಎಂದು ಆಕೆಯ ಪತಿ ಸಂಜಯ ಕಪೂರ್‌

ನಟಿ ಕರೀಷ್ಮಾ ಕಪೂರ್‌ ಅವರು ಹಣದ ಆಸೆಯಿಂದಾಗಿ ನನ್ನನ್ನು ವಿವಾಹವಾಗಿದ್ದರು ಎಂದು ಆಕೆಯ ಪತಿ ಸಂಜಯ ಕಪೂರ್‌ ಅವರು ವಿಚ್ಛೇದನ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ವಿಚ್ಛೇದನಕ್ಕಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಹಾಕಿರುವ ಅವರು, 'ಕರೀಷ್ಮಾ ತಮ್ಮ ಇಬ್ಬರು ಮಕ್ಕಳನ್ನು ಮುಂದಿಟ್ಟುಕೊಂಡು ತಮಗೆ ಕಿರುಕುಳ ನೀಡುತ್ತಿದ್ದಾರೆ. ಹಣಕ್ಕಾಗಿ ಮಕ್ಕಳನ್ನು ದಾಳಗಳಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಕ್ಕಳು ತಮ್ಮ ಕುಟುಂಬದವರನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ. ಪತ್ನಿಯಾಗಿ, ಸೊಸೆಯಾಗಿ ಅಷ್ಟೇ ಅಲ್ಲ, ತಾಯಿಯಾಗಿಯೂ ಅವರು ಸೋತಿದ್ದಾರೆ' ಎಂದು ಹೇಳಿದ್ದಾರೆ

ಕಳೆದ ಐದು ವರ್ಷಗಳಿಂದ ಕರೀಷ್ಮಾ ಹಾಗೂ ಸಂಜಯ್  ಕಪೂರ್ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಹಣಕ್ಕಾಗಿ ಕರೀಷ್ಮಾ ಮದುವೆಯಾದರು ಎಂಬ ಆರೋಪಗಳನ್ನು ಕರೀಷ್ಮಾ ಪರ ವಕೀಲರು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

SCROLL FOR NEXT