ನಟ ಇರ್ಫಾನ್ ಖಾನ್ 
ಬಾಲಿವುಡ್

ಲಾಲು ಪ್ರಸಾದ್ ಯಾದವ್ ಸಂದರ್ಶಿಸಲಿರುವ ಬಾಲಿವುಡ್ ನಟ ಇರ್ಫಾನ್ ಖಾನ್

ತಮ್ಮ ಮುಂದಿನ ಸಿನೆಮಾ 'ಮದಾರಿ'ಯ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ಅಂತಾರಾಷ್ಟ್ರೀಯ ಖ್ಯಾತಿ ನಟ ಇರ್ಫಾನ್ ಖಾನ್ ಗುರುವಾರ ಬಿಹಾರ ರಾಜಧಾನಿ ಪಾಟ್ನಾಗೆ ಭೇಟಿ ನೀಡಲಿದ್ದು

ಮುಂಬೈ: ತಮ್ಮ ಮುಂದಿನ ಸಿನೆಮಾ 'ಮದಾರಿ'ಯ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ಅಂತಾರಾಷ್ಟ್ರೀಯ ಖ್ಯಾತಿ ನಟ ಇರ್ಫಾನ್ ಖಾನ್ ಗುರುವಾರ ಬಿಹಾರ ರಾಜಧಾನಿ ಪಾಟ್ನಾಗೆ ಭೇಟಿ ನೀಡಲಿದ್ದು ಆರ್ ಜೆ ಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಸಂದರ್ಶಿಸಲಿದ್ದಾರೆ. 
"ಪ್ರಪಂಚ ಎಚ್ಚರದಲ್ಲಿಲ್ಲ, ಅದು ನಗುತ್ತಲೂ ಇಲ್ಲ. ವಿಶ್ವದ ಹಾಸ್ಯ ಸಂವೇದನೆ ಸಾಯುತ್ತಿದೆ. ಆದರೆ ಒಬ್ಬ ರಾಜಕಾರಣಿ ಇದ್ದಾರೆ. ಅವರು ಪ್ರಶ್ನೆಗಳಿಗೆ ಉತ್ತರ ನೀಡುತ್ತಾರೋ ಇಲ್ಲವೋ ಆದರೆ ಅವರ ಹಾಸ್ಯಕ್ಕಂತೂ ಎಂದಿಗೂ ಕೊನೆಯಿಲ್ಲ. ನಾನು ಶ್ರೀ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ನೋಡೋಣ ಏನಾಗುತ್ತದೋ" ಎಂದು ಇರ್ಫಾನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. 
ಲಾಲು ಅವರ ಜೊತೆಗಿನ ಇರ್ಫಾನ್ ಸಂದರ್ಶನ ಅವರ ಫೇಸ್ಬುಕ್ ಪುಟದಲ್ಲಿ ನೇರಪ್ರಸಾರಗೊಳ್ಳಲಿದೆ. 
ನಿಶಿಕಾಂತ್ ಕಾಮತ್ ನಿರ್ದೇಶನದ 'ಮದಾರಿ' ಜುಲೈ 15 ಕ್ಕೆ ಬಿಡುಗಡೆಯಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT