ಅಜಯ್ ದೇವಗನ್ 
ಬಾಲಿವುಡ್

ವಿವಾದಿತ ಬಾಬ್ರಿ ಮಸೀದಿ ಧ್ವಂಸ ಕುರಿತಾದ ಚಿತ್ರದಲ್ಲಿ ಅಜಯ್ ದೇವಗನ್ ನಟನೆ?

ತೆಲುಗಿನ ಬಾಹುಬಲಿ ಮತ್ತು ಹಿಂದಿಯ ಭಜರಂಗಿ ಭಾಯಿಜಾನ್ ನಂತ ಬ್ಲಾಕ್ ಬಸ್ಟರ್ ಚಿತ್ರಗಳಿಗೆ ಚಿತ್ರಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್ ಅವರು ಇದೀಗ ಬಾಬ್ರಿ ಮಸೀದಿ...

ಮುಂಬೈ: ತೆಲುಗಿನ ಬಾಹುಬಲಿ ಮತ್ತು ಹಿಂದಿಯ ಭಜರಂಗಿ ಭಾಯಿಜಾನ್ ನಂತ ಬ್ಲಾಕ್ ಬಸ್ಟರ್ ಚಿತ್ರಗಳಿಗೆ ಚಿತ್ರಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್ ಅವರು ಇದೀಗ ಬಾಬ್ರಿ ಮಸೀದಿ ಧ್ವಂಸದ ಕುರಿತು ಕಥೆ ಬರೆಯುತ್ತಿದ್ದು ಆ ಚಿತ್ರದಲ್ಲಿ ನಾಯಕ ನಟನಾಗಿ ಅಜಯ್ ದೇವಗನ್ ನಟಿಸುವ ಸಾಧ್ಯತೆ ಇದೆ.

1992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಮೇಲೆ ಕೆಲ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿದ್ದರು. ಅಂದಿನಿಂದ ಬಾಬ್ರಿ ಮಸೀದಿ ಬಹು ವಿವಾದಿತ ವಿಷಯವಾಗಿದ್ದರಿಂದ ಕಥೆ ಬರೆದು ನಿರ್ದೇಶನಕ್ಕೆ ಸ್ವತಃ ವಿಜಯೇಂದ್ರ ಪ್ರಸಾದ್ ಅವರೇ ಮುಂದಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಚಿತ್ರವನ್ನು ಸೆನ್ಸಾರ್ ಬೋರ್ಡ್ ಅಧ್ಯಕ್ಷ ಪಂಕಜ್ ನಿಹಲಾನಿ ಅವರು ನಿರ್ಮಿಸಲಿದ್ದಾರಂತೆ.

ಚಿತ್ರಕ್ಕೆ ಕಬೀರ್ ಎಂದು ಶೀರ್ಷಿಕೆ ಇಡಲಾಗಿದೆ. ಬಾಬ್ರಿ ಮಸೀದಿ ಧ್ವಂಸದ ಬಳಿಕ ಎದ್ದಿದ್ದ ಹಿಂಸಾಚಾರ ತಡೆಯಲು ಯತ್ನಿಸುವ ವ್ಯಕ್ತಿಯೊರ್ವನ ಕುರಿತಾದ ಕಥೆಯಂತೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT