ಅಜಿತ್ ಭಟ್ಟಾಚಾರ್ಯ 
ಬಾಲಿವುಡ್

ದೇಶಕ್ಕೆ 'ನಿಯತ್ತು' ತೋರದ ಸಲ್ಮಾನ್ ಗೆ ನಾಚಿಕೆಯಾಗಬೇಕು: ಅಜಿತ್ ಭಟ್ಟಾಚಾರ್ಯ

ಪಾಕಿಸ್ತಾನ ಕಲಾವಿದರಿಗೆ ಬೆಂಬಲ ಸೂಚಿಸಿರುವ ನಟ ಸಲ್ಮಾನ್ ಖಾನ್ ವಿರುದ್ಧ ಬಾಲಿವುಡ್ ಗಾಯಕ ಅಜಿತ್ ಭಟ್ಟಾಚಾರ್ಯ...

ನವದೆಹಲಿ: ಪಾಕಿಸ್ತಾನ ಕಲಾವಿದರಿಗೆ ಬೆಂಬಲ ಸೂಚಿಸಿರುವ ನಟ ಸಲ್ಮಾನ್ ಖಾನ್ ವಿರುದ್ಧ ಬಾಲಿವುಡ್ ಗಾಯಕ ಅಜಿತ್ ಭಟ್ಟಾಚಾರ್ಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಪಾಕಿಸ್ತಾನಿ ಕಲಾವಿದರು ಉಗ್ರರಲ್ಲ ಎಂಬ ಸಲ್ಮಾನ್ ಹೇಳಿಕೆಗೆ ಅಜಿತ್ ಭಟ್ಟಾಚಾರ್ಯ ಟ್ವಿಟ್ಟರ್ ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ದೇಶಕ್ಕೆ ನಿಷ್ಠೆ ತೋರದ ಸಲ್ಮಾನ್ ಖಾನ್ ಗೆ ನಾಚಿಕೆಯಾಗಬೇಕು ಎಂದು ಹೇಳಿರುವ ಅವರು ಅವರೊಬ್ಬ ದೇಶ ವಿರೋದಿ ಎಂದು ಕಟು ಶಬ್ದಗಳಿಂದ ಟೀಕಿಸಿದ್ದಾರೆ.

ಪಾಕಿಸ್ತಾನ ಮತ್ತು ಭಾರತೀಯ ಕಲಾವಿದರು ಒಂದು ಅಂಶವನ್ನು ಕಾಮನ್ ಆಗಿ ಹೊಂದಿದ್ದಾರೆ, ಎರಡು ದೇಶದ ಕಲಾವಿದರು ಭಾರತದ ಹಣ, ಹೆಸರು, ಪ್ರೀತಿಯನ್ನು ಎಂಜಾಯ್ ಮಾಡುತ್ತಾರೆ, ಆದರೆ ಇಬ್ಬರು ಭಾರತ ವಿರೋಧಿಗಳು ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT