ರಾಮ್‌ಗೋಪಾಲ್‌ ವರ್ಮಾ 
ಬಾಲಿವುಡ್

ಟ್ವೀಟರ್‌ನಲ್ಲಿ ಮಾಜಿ ಪ್ರಧಾನಿಗಳನ್ನು ಅವಮಾನಿಸಿದ ರಾಮ್‌ಗೋಪಾಲ್‌ ವರ್ಮಾ

ಟ್ವೀಟರ್‌ನಲ್ಲಿ ಮಾಜಿ ಪ್ರಧಾನ ಮಂತ್ರಿಗಳನ್ನು ಅವಮಾನಿಸುವ ಮೂಲಕ ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ಮತ್ತೇ ವಿವಾದದಲ್ಲಿ ಸಿಲುಕಿದ್ದಾರೆ...

ಟ್ವೀಟರ್‌ನಲ್ಲಿ ಮಾಜಿ ಪ್ರಧಾನ ಮಂತ್ರಿಗಳನ್ನು ಅವಮಾನಿಸುವ ಮೂಲಕ ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ಮತ್ತೇ ವಿವಾದದಲ್ಲಿ ಸಿಲುಕಿದ್ದಾರೆ. 
ವಿವಾದಿತ ನಿರ್ದೇಶಿಕ ರಾಮ್‌ಗೋಪಾಲ್‌ ವರ್ಮಾ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ, ಪಿವಿ ನರಸಿಂಹ ರಾವ್, ಚಂದ್ರಶೇಖರ್ ಸಿಂಗ್ ವಿರುದ್ಧ ಕಚ್ಚಾ ಟ್ವೀಟ್ ಮಾಡುವ ಮೂಲಕ ಮತ್ತೋಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. 
ತಮ್ಮ ಟ್ವೀಟರ್ ಖಾತೆಯಲ್ಲಿ ಸಂಸತ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಿಂಬದಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ, ಪಿವಿ ನರಸಿಂಹ ರಾವ್, ಚಂದ್ರಶೇಖರ್ ಸಿಂಗ್ ಕುಳಿತು ಯಾವುದೇ ವಿಚಾರವಾಗಿ ಮೂವರು ನಗುತ್ತಿರುವ ಫೋಟೋವೊಂದನ್ನು ಅಪ್ ಲೋಡ್ ಮಾಡಿರುವ ಆರ್ಜಿವಿ ಅವರನ್ನು ಬ್ಯಾಕ್ ಬೆಂಚರ್ಸ್ ಎಂದು ಟ್ವೀಟಿಸಿದ್ದಾರೆ.
ಟ್ವೀಟರ್ ನಲ್ಲಿ ಶಾಲೆ ಅಥವಾ ಸಂಸತ್ ಆಗಲಿ ಬ್ಯಾಕ್ ಬೆಂಚರ್ಸ್ ನಲ್ಲಿ ಕುಳಿತವರಿಗೆ ಕೆಟ್ಟ ಚಾಲಿ ಇರುತ್ತದೆ. ಜತೆಗೆ ಆ ಮೂವರು ಯಾರು ಎಂದು ನನಗೆ ಗೊತ್ತಿಲ್ಲ. ಆದರೆ ಮೂವರು ಕೆಟ್ಟರೆಂದು ತಿಳಿಯುತ್ತದೆ ಎಂದು ಟ್ವೀಟಿಸಿದ್ದಾರೆ.  
ಇನ್ನೊಂದು ಟ್ವೀಟ್ ನಲ್ಲಿ ರಾಮ್‌ಗೋಪಾಲ್‌ ವರ್ಮಾ, ಮಹಿಳೆಯರ ಬಗ್ಗೆ ಭಾರತೀಯ ಪುರುಷರಲ್ಲಿನ ಅಗೌರವ ಈ ಚಿತ್ರದಲ್ಲಿ ಕಾಣಿಸುತ್ತದೆ. ಆ ಮೂವರು ಯಾರು ಎಂದು ಪೊಲೀಸರು ತನಿಖೆ ಮಾಡಬೇಕು ಎಂದು ಟ್ವೀಟಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಸಭ್ಯ ಮಹಿಳೆಯ ಹಿಂದೆ ಕುಳಿತ ಆ ಮೂವರು ಡರ್ಟಿ ಜೋಕ್ಸ್ ಮಾಡಿದ್ದಾರೆ ಎಂದು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT