ವಿಕ್ರಮ್ ಭಟ್ 
ಬಾಲಿವುಡ್

ರಕ್ತ ಕುದಿಯುತ್ತಿದೆ, ಆದರೂ ನಾವು ಅಸಹಾಯಕರು: ಬನ್ಸಾಲಿ ಮೇಲಿನ ಹಲ್ಲೆಗೆ ವಿಕ್ರಮ್ ಭಟ್ ಆಕ್ರೋಶ

ಜೈಪುರದಲ್ಲಿ ಪದ್ಮಾವತಿ ಚಿತ್ರದ ಶೂಟಿಂಗ್ ವೇಳೆ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮೇಲಿನ ಹಲ್ಲೆ ಖಂಡಿಸಿರುವ ನಿರ್ಮಾಪಕ ವಿಕ್ರಮ್ ಭಟ್, ಇಡೀ ಘಟನೆ ...

ಮುಂಬಯಿ: ಜೈಪುರದಲ್ಲಿ ಪದ್ಮಾವತಿ ಚಿತ್ರದ ಶೂಟಿಂಗ್ ವೇಳೆ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮೇಲಿನ ಹಲ್ಲೆ ಖಂಡಿಸಿರುವ ನಿರ್ಮಾಪಕ ವಿಕ್ರಮ್ ಭಟ್, ಇಡೀ ಘಟನೆ ದುರಾದೃಷ್ಟಕರ ಎಂದಿದ್ದಾರೆ.
ಸಿನಿಮಾ ನಿರ್ಮಾಪಕರು ಮತ್ತು ಕಲಾವಿದರು ಗಾಜಿನ ಮನೆಯಲ್ಲಿ ಜೀವಿಸುತ್ತಾರೆ. ಯಾವಾಗ ನಮ್ಮ ಮನೆ ಮೇಲೆ ಕಲ್ಲು ಬೀಳುತ್ತದೋ ಎಂದು ಸದಾ ನಾವು ಭಯದಲ್ಲೇ ಬದುಕುತ್ತಿರುತ್ತೇವೆ, ನಮಗೆ ರಕ್ಷಣೆ ಇಲ್ಲ ಎಂದು ಅವರು ದೂರಿದ್ದಾರೆ.
ಇದಕ್ಕೆ ಪರಿಹಾರ ಏನು ಎಂಬುದು ತಿಳಿಯುತ್ತಿಲ್ಲ, ನಮ್ಮ ಇಡಿ ಬಾಲಿವುಡ್ ಸಿನಿಮಾ ರಂಗ ಬನ್ಸಾಲಿ ಅವರ ಜೊತೆಯಲ್ಲಿದೆ. ಘಟನೆ ನಂತರ ನನ್ನ ರಕ್ತ ಕುದಿಯುತ್ತಿದೆ, ಆದರೆ ಏನನ್ನೂ ಮಾಡಲು ನಾವು ಶಕ್ತರಾಗಿಲ್ಲ, ನಾವು ಅಸಹಾಯಕರು ಎಂದು ಹೇಳಿದ್ದಾರೆ. 
ಶ್ರೀ ರಾಜಪೂತ್ ಕರ್ಣಿ ಸೇನೆ ಪದ್ಮಾವತಿ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮೇಲೆ ನಡೆಸಿದ ಹಲ್ಲೆಗೆ ಇಡೀ ಬಿಟೌನ್ ಖಂಡಿಸಿದೆ. ಹಲ್ಲೆ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT