ಪುತ್ರಿ ಆರಾಧ್ಯಳೊಂದಿಗೆ ಐಶ್ವರ್ಯ ಮತ್ತು ಅಭಿಷೇಕ್ ಬಚ್ಚನ್ 
ಬಾಲಿವುಡ್

ಬಾಲಿವುಡ್ ಗೆ ಆರಾಧ್ಯ: ಐಶ್ವರ್ಯಾ ರೈ- ಅಭಿಷೇಕ್ ನಡುವೆ ಮನಸ್ತಾಪ?

ಬಾಲಿವುಡ್ ತಾರಾ ದಂಪತಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಡುವೆ ಪುತ್ರಿ ಆರಾಧ್ಯ ಸಿನಿಮಾ ರಂಗ ಪ್ರವೇಶಿಸಬೇಕೆ ಬೇಡವೇ ಎಂಬುದರ ಬಗ್ಗೆ ....

ಮುಂಬಯಿ: ಬಾಲಿವುಡ್ ತಾರಾ ದಂಪತಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಡುವೆ ಪುತ್ರಿ ಆರಾಧ್ಯ ಸಿನಿಮಾ ರಂಗ ಪ್ರವೇಶಿಸಬೇಕೆ ಬೇಡವೇ ಎಂಬುದರ ಬಗ್ಗೆ ಮನಸ್ತಾಪ ಮೂಡಿದೆ ಎಂದು ಹೇಳಲಾಗಿದೆ.

ತಮ್ಮ ಪುತ್ರಿ ಆರಾಧ್ಯ ಬಾಲನಟಿಯಾಗಿ ಬಾಲಿವುಡ್ ಪ್ರವೇಶಿಸಬೇಕು ಎಂಬುದು ಅಭಿಷೇಕ್ ಬಚ್ಚನ್ ಮಹದಾಸೆಯಾಗಿದೆ. ಆದರೆ ತಮ್ಮ ಮಗಳನ್ನು ಗ್ಲಾಮರ್ ಲೋಕದಿಂದಲೇ ದೂರ ಇಡಬೇಕು ಎಂಬುದು ಐಶ್ವರ್ಯಾ ರೈ ಆಸೆಯಾಗಿದೆ ಎಂದು ವರದಿಯಾಗಿದೆ.

ಮಗಳ ನಟನೆ ಬಗ್ಗೆ ದಂಪತಿಯಲ್ಲಿ ಒಮ್ಮತವಿಲ್ಲ ಎಂದು ಹೇಳಲಾಗಿದೆ. ನನ್ನ ಮಗಳು ಏನಾಗಬೇಕು ಎಂದು ಬಯಸುತ್ತಾಳೋ, ಅವಳು ಯಾವ ಕ್ಷೇತ್ರದ ಬಗ್ಗೆ ಒಲವು ತೋರುತ್ತಾಳೋ ಅದರಂತೆ ಅವಳು ನಡೆಯಲಿ. ನಾನು ಚಿಕ್ಕವನಾಗಿದ್ದಾಗ, ನನಗೇನು ಬೇಕೋ ಅದನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವಿತ್ತು, ನನ್ನ ಮಗಳಿಗೂ ಕೂಡ ಅದೇ ಸ್ವಾತಂತ್ರ್ಯವಿರುತ್ತದೆ ಎಂದು ಅಭಿಷೇಕ್ ಹೇಳಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT