ಅಭಿಜಿತ್ ಭಟ್ಟಾಚಾರ್ಯ 
ಬಾಲಿವುಡ್

ಭಾರತದ ವಿರುದ್ಧ ಧ್ವನಿ ಎತ್ತಿದವರನ್ನು ತೊಡೆದು ಹಾಕುತ್ತೇವೆ: ಅಭಿಜಿತ್ ಭಟ್ಟಾಚಾರ್ಯ

ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಶೆಹ್ಲಾ ರಶೀದ್ ವಿರುದ್ಧ ಅವಹೇಳನಕಾರಿ ಟ್ವೀಟ್ ....

ನವದೆಹಲಿ: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಶೆಹ್ಲಾ ರಶೀದ್ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿ ಟ್ವಿಟ್ಟರ್ ಖಾತೆ ಅಮಾನತ್ತುಗೊಂಡ ವಾರದ ಮುನ್ನವೇ ಹಿನ್ನೆಲೆ ಗಾಯಕ ಅಭಿಜಿತ್ ಭಟ್ಟಾಚಾರ್ಯ ಹೊಸ ಖಾತೆ ತೆರೆದಿದ್ದಾರೆ.
ಹೊಸ ಖಾತೆಯಲ್ಲಿ ಸಣ್ಣ  ವಿಡಿಯೊವನ್ನು ಹಂಚಿಕೊಂಡಿರುವ ಭಟ್ಟಾಚಾರ್ಯ, ಜನರು ತಮ್ಮ ಮಾತಿಗೆ ಹತೋಟಿ ತರಲು ಯತ್ನಿಸುತ್ತಿದ್ದಾರೆ. ಆದರೆ ತಾವು ತಮ್ಮ ಕೆಲ ಬೆಂಬಲಿಗರೊಂದಿಗೆ ದೇಶದ ವಿರುದ್ಧ ಧ್ವನಿಯೆತ್ತುವವರರನ್ನು ತೊಡೆದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಕಳೆದ ಮಂಗಳವಾರ ಭಟ್ಟಾಚಾರ್ಯ ಅವರ ಟ್ವಿಟ್ಟರ್ ಖಾತೆ ಅಮಾನತುಗೊಂಡಿತ್ತು. ಅವರು ಸಲ್ಲದ, ಅವಹೇಳನಕಾರಿ ಭಾಷೆ ಬಳಸಿದ್ದಾರೆ ಎಂದು ಹಲವರು ಪ್ರತಿಕ್ರಿಯಿಸಿದ್ದ ಹಿನ್ನೆಲೆಯಲ್ಲಿ ಖಾತೆಯನ್ನು ಅಮಾನತ್ತು ಮಾಡಲಾಗಿತ್ತು.
ಹೊಸ ಖಾತೆಯಲ್ಲಿ ಅವರು ಶೇರ್ ಮಾಡಿದ ವಿಡಿಯೊ ಹೀಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT