ಜಾಹ್ನವಿ-ರಾಮ್ ಚರಣ್-ರಾಜಮೌಳಿ-ಜ್ಯೂ.ಎನ್‍ಟಿಆರ್ 
ಬಾಲಿವುಡ್

ಮೋಹಕ ತಾರೆ ದಿ. ಶ್ರೀದೇವಿಯಂತೆ ದಕ್ಷಿಣ ಭಾರತದಲ್ಲಿ ಮಿಂಚು ಹರಿಸುತ್ತಾರಾ ಜಾಹ್ನವಿ ಕಪೂರ್?

ಭಾರತೀಯ ಚಿತ್ರರಂಗದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದ ಬಾಹುಬಲಿ ಸರಣಿ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಇದೀಗ ಆರ್‌ಆರ್‌ಆರ್‌ ಟೈಟಲ್ ನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ...

ಭಾರತೀಯ ಚಿತ್ರರಂಗದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದ ಬಾಹುಬಲಿ ಸರಣಿ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಇದೀಗ ಆರ್‌ಆರ್‌ಆರ್‌ ಟೈಟಲ್ ನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 
ಇನ್ನು ಆರ್‌ಆರ್‌ಆರ್‌ ಚಿತ್ರದಲ್ಲಿ ಜ್ಯೂ.ಎನ್‍ಟಿಆರ್ ಹಾಗೂ ರಾಮ್ ಚರಣ್ ತೇಜಾ ಇಬ್ಬರು ನಟಿಸುತ್ತಿದ್ದಾರೆ. ಇದೀಗ ಬಂದ ಸುದ್ದಿ ಏನೆಂದರೆ ರಾಜಮೌಳಿ ಅವರು ಬಾಲಿವುಡ್ ಮೋಹಕ ತಾರೆ ದಿವಂಗತ ಶ್ರೀದೇಶಿ ಪುತ್ರಿ ಜಾಹ್ನವಿ ಕಪೂರ್ ರನ್ನು ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. 
ಧಡಕ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದ ಜಾಹ್ನವಿ ಕಪೂರ್ ಇದೀಗ ಆರ್‌ಆರ್‌ಆರ್‌ ಚಿತ್ರದ ಮೂಲಕ ದಕ್ಷಿಣ ಭಾರತ ಚಿತ್ರದಲ್ಲಿ ನಟಿಸಲಿದ್ದಾರೆ. ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಶ್ರೀದೇವಿಯಂತೆ ಪುತ್ರಿಯೂ ಮಿಂಚು ಹರಿಸುತ್ತಾರಾ ಕಾದು ನೋಡಬೇಕಿದೆ. 
ಜಾಹ್ನವಿ ಕಪೂರ್ ಅಭಿನಯದ ಧಡಕ್ ಚಿತ್ರ ಬಿಡುಗಡೆಯಾಗಿದ್ದು ಉತ್ತಮ ಕಲೆಕ್ಷನ್ ಮಾಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT