ಆಯುಷ್ಮಾನ್ ಖುರಾನಾ, ವಿಕ್ಕಿ ಕೌಶಲ್ ಕೀರ್ತಿ ಸುರೇಶ್ 
ಬಾಲಿವುಡ್

ಚಲನಚಿತ್ರ ಪ್ರಶಸ್ತಿ: ಆಯುಷ್ಮಾನ್ ಖುರಾನಾ, ವಿಕ್ಕಿ ಕೌಶಲ್ ಅತ್ಯುತ್ತಮ ನಟ ಕೀರ್ತಿ ಸುರೇಶ್ ಅತ್ಯುತ್ತಮ ನಟಿ

65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು "ಬಧಾಯಿ ಹೋ" ಚಿತ್ರದ ಅಭಿನಯಕ್ಕಾಗಿ ಆಯುಷ್ಮಾನ್ ಖುರಾನಾ ಹಾಗೂ "ಉರಿ: ದಿ ಸರ್ಜಿಕಲ್ ಸ್ಟ್ರೈಕ್'" ನಟ ವಿಕ್ಕಿ ಕೌಶಲ್ ಅವರುಗಳು ಅತ್ಯುತ್ತಮ....

 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು "ಬಧಾಯಿ ಹೋ" ಚಿತ್ರದ ಅಭಿನಯಕ್ಕಾಗಿ ಆಯುಷ್ಮಾನ್ ಖುರಾನಾ ಹಾಗೂ "ಉರಿ: ದಿ ಸರ್ಜಿಕಲ್ ಸ್ಟ್ರೈಕ್'" ನಟ ವಿಕ್ಕಿ ಕೌಶಲ್  ಅವರುಗಳು ಅತ್ಯುತ್ತಮ ನಟ  ರಾಷ್ಟ್ರ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.ನಟಿ ಕೀರ್ತಿ ಸುರೇಶ್ "ಮಹಾನಟಿ" ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
"ಮಹಾನಟಿ" ಅತ್ಯುತ್ತಮ ತೆಲುಗು ಚಿತ್ರ ಪ್ರಶಸ್ತಿ ಬಾಚಿಕೊಂಡಿದ್ದರೆ 'ಅಂಧಾಧುನ್' ಚಿತ್ರಕ್ಕೆ ಅತ್ಯುತ್ತಮ ಹಿಂದಿ ಭಾಷಾ ಚಿತ್ರ ಪ್ರಶಸ್ತಿ ಲಭಿಸಿದೆ.
ಚೊಚ್ಚಲ "ಉರಿ: ದಿ ಸರ್ಜಿಕಲ್ ಸ್ಟ್ರೈಕ್" ಗಾಗಿ ಆದಿತ್ಯ ಧಾರ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಗೆದ್ದರೆ, "ಅಂಧಾಧುನ್" ಅತ್ಯುತ್ತಮ ಹಿಂದಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಗೆದ್ದಿದೆ.
ಗರ್ಭಧಾರಣೆ ತಡವಾಗಿ ಸಮಸ್ಯೆ ಎದುರಿಸುವ ಕೌಟುಂಬಿಕ ಕಥಾನಕವನ್ನೊಳಗೊಂಡ "ಬಧಾಯಿ ಹೋ" ಅತ್ಯುತ್ತಮ ಜನಪ್ರಿಯ ಚಿತ್ರವೆಂದು ಪ್ರಶಸ್ತಿ ಗಳಿಸಿದರೆ  ಹಿರಿಯ ನಟ ಸುರೇಖಾ ಸಿಕ್ರಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಗಿಟ್ಟಿಸಿದ್ದಾರೆ.
ಇನ್ನು ಅಕ್ಷಯ್ ಕುಮಾರ್ ಅವರ "ಪ್ಯಾಡ್ ಮ್ಯಾನ್"ಸಾಮಾಜಿಕ ವಿಷಯಗಳಲ್ಲಿ ಅತ್ಯುತ್ತಮ ಚಿತ್ರವೆಂದು ಪರಿಗಣಿಸಲ್ಪಟ್ಟಿದೆ.ಬಿಡುಗಡೆ ವೇಳೆ ಸಾಕಷ್ಟು ವಿವಾದ,ಕ್ಕೀಡಾಗಿದ್ದ ಸಂಜಯ್ ಲೀಲಾ ಭನ್ಸಾಲಿ ಅವರ "ಪದ್ಮಾವತ್", ಚಿತ್ರದ "ಘೂಮರ್" ಹಾಡಿನ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಹಾಗೂ ಅತ್ಯುತ್ತಮ ಸಂಗೀತ ನಿರ್ದೇಶನ ವಿಭಾಗದಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಅರಿಜಿತ್ ಸಿಂಗ್ ಅತ್ಯುತ್ತಮ ಮೇಲ್ ಪ್ಲೇ ಬ್ಯಾಕ್ ಸಿಂಗರ್ ( ಹಿನ್ನೆಲೆ ಗಾಯಕ )ಪ್ರಶಸ್ತಿ ಗೆದ್ದರೆ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT